Featured
ಪಿಕ್ಅಪ್ ಅಂಡ್ ಡ್ರಾಪ್ ನೆಪದಲ್ಲಿ ಪ್ರಯಾಣಿಕರ ರಾಬರಿ : ಬೆಂಗಳೂರಿನಲ್ಲಿ ನಾಲ್ವರ ಬಂಧನ

ಬೆಂಗಳೂರಿನಲ್ಲಿ ಪಿಕ್ಅಪ್ ಅಂಡ್ ಡ್ರಾಪ್ ಮಾಡುವ ನೆಪದಲ್ಲಿ ಪ್ರಯಾಣಿಕ ರಾಬರಿ ಮಾಡ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಓರ್ವ ಬಾಲಾಪರಾಧಿ ಸೇರಿದಂತೆ ನಾಲ್ವರುನ್ನು ಆರ್ಆರ್ ನಗರ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಸಂದೀಪ್, ಅನುಕುಮಾರ್, ಮನುಕುಮಾರ್ ಹಾಗೂ ಮತ್ತೊಬ್ಬ ಬಾಲಾಪರಾಧಿ ಬಂಧಿತರು.
ಆರೋಪಿಗಳು ನಾಗರಬಾವಿಯ ಗಂಗಾಧರಯ್ಯ ಎಂಬುವವರನ್ನು ನವಂಬರ್ 4ರಂದು ತಮ್ಮ ಟಿಟಿ ವಾಹನ ಹತ್ತಿಸಿಕೊಂಡಿದ್ದರು. ಗೊರಗುಂಟೆಪಾಳ್ಯಾದಿಂದ ನಾಗರಬಾವಿ ಕಡೆಗೆ ಹೋಗುವುದಾಗಿ ಹತ್ತಿಸಿಕೊಂಡ್ರು. ಬಳಿಕ ಲಾಂಗು ಮಚ್ಚು ತೋರಿಸಿ, ಗಂಗಾಧರಯ್ಯ ಬಳಿ ಇದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ದೊಚಿ ಪರಾರಿಯಾಗಿದ್ರು.
ಈ ಬಗ್ಗೆ ಆರ್ಆರ್ ನಗರ ಪೊಲೀಸ್ ಠಾಣೆಯಲ್ಲಿ ಗಂಗಾಧರಯ್ಯ ಪ್ರಕರಣ ದಾಖಲಿಸಿದ್ರು. ವಿಚಾರಣೆ ನಡೆಸಿದ ಪೊಲೀಸರು, ನಾಲ್ವರನ್ನ ಬಂಧಿಸಿ ಮತ್ತಷ್ಟು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?