Connect with us

ರಾಜಕೀಯ

ಚಕ್ರವರ್ತಿಗೆ ನಿರ್ಬಂಧ: ಪ್ರಿಯಾಂಕ್ ವಿರುದ್ಧ ಸಿಡಿದ ಸೂಲಿಬೆಲೆ

ಕಲಬುರುಗಿಗೆ ಚಕ್ರವರ್ತಿ ಸೂಲಿಬೆಲೆ ನೋ ಎಂಟ್ರಿ ಅಂತ ನಿಷೇಧದ ಬೆನ್ನಲ್ಲೇ ಬೀದರ್ ನಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ್ದಾರೆ‌.

ನಮೋ ಭಾರತ ಕಾರ್ಯಕ್ರಮವನ್ನು ಕಾಂಗ್ರೆಸ್ ಅನೇಕ ಕಡೆ ತಡೆಯುವಂತಹ ಕೆಲಸ ಮಾಡುತ್ತಿದ್ದು ಕಾರ್ಯಕ್ರಮ‌ದ ಪರವಾನಿಗೆ, ಮೈಕ್ ಪರವಾನಗಿ ಕ್ಯಾನ್ಸಲ್ ಮಾಡಿ‌ ಕಾಂಗ್ರೆಸ್ ನನಗೆ ವಿನಾಕಾರಣ ಕಿರುಕುಳ‌ ನೀಡಿದೆ. ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕಾರ್ಯಕ್ರಮ ತಡೆಯುವ ಕೆಲ್ಸಾ ಆಗ್ತಿದ್ದು ಅವರ ಕ್ಷೇತ್ರದಲ್ಲಿ ಮೋದಿ ಸಾಧನೆ ಬಗ್ಗೆ ಮಾತನಾಡೋದನ್ನ ಅವರಿಂದ ಸಹಿಸೋಕೆ ಆಗ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಅಧಿಕಾರದ‌ ಮದ, ಆತಂಕದಿಂದ ಯಾವುದೇ ಕಾರಣಕ್ಕೂ ಚಿತ್ತಾಪುರದಲ್ಲಿ ಕಾರ್ಯಕ್ರಮ ನಡೆಯದಂತೆ ಪ್ಲ್ಯಾನ್ ಮಾಡಿದ್ದು ನಿನ್ನೆ ತಡರಾತ್ರಿ ತಹಸೀಲ್ದಾರ್ ಕಡೆಯಿಂದ ಪತ್ರ‌ ಕೊಟ್ಟು ನಿಮ್ಮ ಕಾರ್ಯಕ್ರಮ‌ ಕ್ಯಾನ್ಸಲ್ ಮಾಡಲಾಗಿದೆ ಎಂದು ಹೇಳಿದ್ದಾರೆ. ಕಲಬುರಗಿಯ ಗಡಿಯಲ್ಲಿ ಯಾವ ಆದೇಶ ಇಲ್ದೇ ತಡೆಯುವ ಕೆಲ್ಸಾ‌ ಮಾಡಿದ್ದು ಮಧ್ಯರಾತ್ರಿವರಗೂ ಅಲ್ಲೆ ಇದ್ದು ಆದೇಶ ಪ್ರತಿ ಕೊಡೋವರೆಗೂ ಹೋಗಲ್ಲಾ ಎಂದು ಪಟ್ಟು ಹಿಡಿದಿದ್ದೆ. ಕೊನೆಯದಾಗಿ ಆದೇಶ ಪ್ರತಿಯನ್ನ 1 ಗಂಟೆಗೆ ಕೊಟ್ಟಿದ್ದಾರೆ.

ತುರ್ತಾಗಿ ಕಮಿಷನರ್ ಬಳಿ ಆದೇಶ ಕಾಪಿ ತಂದು ಕಾರ್ಯಕ್ರಮ ಕ್ಯಾನ್ಸಲ್ ಮಾಡಿದ್ದು ವ್ಯಕ್ತಿಯೊಬ್ಬನ ಹಕ್ಕು ತಡೆಯುವ ಈ ಪ್ರಯತ್ನ ಅತ್ಯಂತ ಆತಂಕಕಾರಿ ಎಂದ್ರು. ಕರ್ನಾಟಕದಲ್ಲಿ ನಾವು ಹಾಕಿದ ಒಂದು ಓಟು ರಾಜ್ಯದಲ್ಲಿ ಎಂತಹ ಸರ್ಕಾರ ತಂದಿದೆ ನೋಡಿ ಎಂದು ಬೀದರ್ ನಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸರ್ಕಾರದ ವಿರುದ್ಧ ಕೆಂಡಾ ಮಂಡಲವಾಗಿದ್ದಾರೆ.

Advertisement
ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ