Featured
ಬಿಳ್ಹಾರ್ ಗ್ರಾಮದಲ್ಲಿ ಡಿಕೆಶಿ ಪಟ್ಟಾಭಿಷೇಕ ವೀಕ್ಷಣೆ- ಬಸ್ಸುಗೌಡ ಬಿಳ್ಹಾರ್ರಿಂದ ಲೈವ್ ವ್ಯವಸ್ಥೆ

ರೈಸಿಂಗ್ ಕನ್ನಡ:
ದುರ್ಗೇಶ್ ಮಂಗಿಹಾಳ, ಯಾದಗಿರಿ:
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ನೂತನ ಸಾರಥಿಯ ಪದಗ್ರಹಣ ಕಾರ್ಯಕ್ರಮದ ಲೈವ್ ವೀಕ್ಷಣಗೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬಿಳ್ಹಾರದಲ್ಲಿ ಸಕಲ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಕಾಂಗ್ರೆಸ್ ಮುಖಂಡ ಬಸ್ಸುಗೌಡ ಬಿಳ್ಹಾರ್ ನೇತೃತ್ವದಲ್ಲಿ ಬಿಳ್ಹಾರ್ ಗ್ರಾಮದಲ್ಲಿ ಲೈವ್ ಆಗಿ ಜನ್ರು ಟಿವಿ ಪರದೆ ಮೂಲಕ ಡಿಕೆಶಿ ಪದಗ್ರಹಭ ಕಾರ್ಯಕ್ರಮವನ್ನು ವೀಕ್ಷಿಸಿದರು. ಯಾದಗಿರಿ ವಿಧಾನಸಭೆ ಕ್ಷೇತ್ರದಲ್ಲಿ ವಿವಿಧೆಡೆ ಬಸ್ಸುಗೌಡ ಬಿಳ್ಹಾರ್ ಅವ್ರು ಕಾರ್ಯಕರ್ತರಿಗೆ ಲೈವ್ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಿಕೊಟ್ಟಿದ್ದರು. ಬಿಳ್ಹಾರ್ ಸೇರಿದಂತೆ ಇತರ ಗ್ರಾಮದಲ್ಲಿ ಸಾವಿರಾರು ಜನ್ರು, ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ತಮ್ಮ ತಮ್ಮ ಊರಿನಲ್ಲಿ ಕುಳಿತು ಡಿಕೆಶಿ ಪದ ಗ್ರಹಣ ಕಾರ್ಯಕ್ರಮ ವೀಕ್ಷಿಸಿದರು.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?