Connect with us

Featured

ಸೌಂದರ್ಯ ಪ್ರಿಯರೇ ಎಸಿ ಬಳಸುವುದಕ್ಕೂ ಮುನ್ನಎಚ್ಚರ.!

ರೈಸಿಂಗ್ ಕನ್ನಡ :- ಬೇಸಿಗೆ ಸಮಯದಲ್ಲಿ ತಂಪಾದ ವಾತಾವರಣ ಸಿಕ್ಕರೆ ಅಮೃತ ಸಿಕ್ಕಷ್ಟೇ ಖುಷಿಯಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಸಿಯಿದ್ದರೆ ಖುಷಿಯಾಗುತ್ತದೆ. ಸೂರ್ಯನ ಶಾಖ ಹೆಚ್ಚಾದಂತೆ ಎಸಿಯು ತಂಪನ್ನೂ ಹೆಚ್ಚು ಮಾಡುತ್ತೇದೆ. ಬೇಸಿಗೆಯಲ್ಲಿ ನಗರದ ಬಹುತೇಕ ಕಟ್ಟಡಗಳಲ್ಲಿ ಮತ್ತು ಮನೆಗಳಲ್ಲಿ ಎಸಿ ಬಳಕೆ ಹೆಚ್ಚಾಗಿರುತ್ತದೆ.

ಎಸಿ ನಮ್ಮ ದೇಹವನ್ನು ತಂಪಾಗಿರುಸುತ್ತದೆ. ಜೊತೆಜೊತೆಗೆ ಬಿಸಿಬಿಸಿ ಅನಾರೋಗ್ಯವನ್ನು ನಮ್ಮ ದೇಹದೊಳಗೇ ಬಚ್ಚಿಟ್ಟಿರುತ್ತದೆ. ಎಸಿಯಿಂದ ನಮಗೆ ಆಗುವ ಅಪಾಯಗಳು ನೋಡೋಣ.

ತಲೆನೋವು :- ನೀವು ಎಸಿ ರೂಮಿಗೆ ಹೊಸಬರಾದರೆ ಆರಂಭದಲ್ಲಿ ಕಾಣಿಸಿಕೊಳ್ಳುವ ಅನಾರೋಗಗಳಿವು. ನಿಮ್ಮ ಶ್ವಾಸಕೋಶಕ್ಕೆ ತಣ್ಣನೆ ಹವಾ ಕಿರಿಕಿರಿ ಎನಿಸಿದರೆ , ಉಸಿರಾಟಕ್ಕೂ ಸಮಸ್ಯೆ ಆಗುತ್ತದೆ. ಇದರಿಂದ ತಲೆನೋವು, ತಲೆಸುತ್ತು, ವಾಂತಿ ಕಾಣಿಸಿಕೊಳ್ಳುತ್ತದೆ.

Advertisement

ಅಲರ್ಜಿ :- ಎಸಿಯನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದೇ ಹೋದಲ್ಲಿ ಇದರಿಂದ ಅಲರ್ಜಿ ಹಾಗೂ ಚರ್ಮದ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ.

ಎಸಿಯಿಂದ ಎದುರಾಗುವ ಸಮಸ್ಯೆಗಳಿಂದ ದೂರವಿರಲು ಸಲಹೆಗಳನ್ನು ನೋಡೋಣ

  1. ದಿನಕ್ಕೆ 8-10 ಗ್ಲಾಸ್ ಗಳಷ್ಟು ನೀರನ್ನು ಕುಡಿಯಿರಿ. ದೇಹಕ್ಕೆ ಎದುರಾಗುವ ನಿರ್ಜಲೀಕರಣ ಸಮಸ್ಯೆ ದೂರವಾಗುತ್ತದೆ.
  2. ಹೆಚ್ಚು ಬಿಸಿ ಇರುವ ನೀರಿನ ಬಳಕೆಯನ್ನು ಕಡಿಮೆ ಮಾಡಿ. ಆದಷ್ಟೂ ತಣ್ಣೀರಲ್ಲಿ ಸ್ನಾನ ಮಾಡಿ.
  3. ಗ್ಲಿಸರಿನ್ ಅಂಶವಿರುವ ಸೋಪುಗಳ ಬಳಕೆ ಮಾಡಿ. ಅದರ ಬಗ್ಗೆ ವೈದ್ಯರ ಬಳಿ ಸಲಹೆ ಪಡೆಯುವುದು ಉತ್ತಮ.
  4. ಅಗತ್ಯವಿಲ್ಲದಿದ್ದಾಗ ಎಸಿ ಬಳಕೆ ಮಾಡುವುದನ್ನು ಕಡಿಮೆ ಮಾಡಿ. ಆದಷ್ಟು ನ್ಯಾಚುರಲ್ ಗಾಳಿಯನ್ನು ಪಡೆಯಲು ಪ್ರಯತ್ನಿಸುವುದು ಉತ್ತಮ.
  5. 4-5 ವಾರಗಳಿಗೊಮ್ಮೆ ಎಸಿ ಫಿಲ್ಟರ್ ಗಳನ್ನು ಬದಲಾಯಿಸುತ್ತಿರಿ. ಫಿಲ್ಟರ್ ಗಳನ್ನು ಆಗಾಗ ಸ್ವಚ್ಚಗೊಳಿಸಿ, ಇದರಿಂದ ಎಸಿಯಿಂದ ಎದುರಾಗುವ ಸೋಂಕುಗಳನ್ನು ತಡೆಗಟ್ಟಬಹುದು.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ