Connect with us

ಕ್ರೀಡೆ

ಟಾಸ್​​ ಗೆದ್ದ ಬೆಂಗಳೂರು ಟೀಂ, ಆರ್​​ಸಿಬಿ ಪ್ಲೇಯಿಂಗ್​ 11ನಿಂದ ಸಿರಾಜ್-ಮ್ಯಾಕ್ಸಿ​ ಔಟ್!

Cricket : RCB ಪ್ಲೇಯಿಂಗ್​ 11: ಫಾಫ್​ ಡುಪ್ಲೇಸಿಸ್​ (C), ವಿರಾಟ್ ಕೊಹ್ಲಿ, ವಿಲ್​ ಜಾಕ್ಸ್, ರಜತ್​ ಪಟಿದಾರ್, ಸೌರಭ್​ ಚೌಹಾಣ್, ದಿನೇಶ್ ಕಾರ್ತಿಕ್​ (WK), ಮಹಿಪಾಲ್​ ಲೋಮ್ರೋರ್​, ರಿಸ್ಸೆ ಟೋಪ್ಲೆ, ಲಾಕಿ ಫರ್ಗ್ಯೂಸನ್​, ವೈಶಾಕ್​ ವಿಜಯ್​ ಕುಮಾರ್, ಯಶ್ ದಯಾಳ್.

SRH ಪ್ಲೇಯಿಂಗ್​ 11: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (wk), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (c), ಭುವನೇಶ್ವರ್ ಕುಮಾರ್, ಜಯದೇವ್ ಉನಾದ್ಕತ್, ಟಿ ನಟರಾಜನ್.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಉತ್ತಮ ಬ್ಯಾಟಿಂಗ್ ಮೇಲ್ಮೈ ಹೊಂದಿದೆ. ಹೀಗಾಗಿ ಇದನ್ನು ಬ್ಯಾಟ್ಸ್​​ಮನ್​ ಗಳ ಸ್ವರ್ಗವೆಂದೇ ಕರೆಯಲಾಗುತ್ತದೆ. ಆದರೆ ಈ ಋತುವಿನಲ್ಲಿ ಬೌಲರ್‌ಗಳು ಕೊಂಚ ಪ್ರಭಾವಬೀರುತ್ತಿದ್ದಾರೆ. ಹೀಗಾಗಿ ಮೈದಾನದಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್​ ಆಯ್ಕೆ ಮಾಡಬಹುದು.

ಇನ್ನು, accuweather.com ಪ್ರಕಾರ, ಬೆಂಗಳೂರಿನ ಹವಾಮಾನವು ಕ್ರಿಕೆಟ್ ಆಟಕ್ಕೆ ಉತ್ತಮವಾಗಿದೆ ಎಂದು ಹೇಳಲಾಗಿದೆ. ಪಂದ್ಯದ ದಿನವಾದ ಇಂದು ಬೆಂಗಳೂರಿನಲ್ಲಿ ತಾಪಮಾನವು 30% ಆರ್ದ್ರತೆಯೊಂದಿಗೆ ಸುಮಾರು 25 ° C ಆಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ, ಅಂದರೆ ಸೋಮವಾರದಂದು ಇಬ್ಬನಿಯು ದೊಡ್ಡ ಪಾತ್ರವನ್ನು ವಹಿಸುವುದಿಲ್ಲ.

ಹೀಗಾಗಿ ಬ್ಯಾಟಿಂಗ್​ ಮತ್ತು ಬೌಲರ್​ ಗಳಿಗಿಬ್ಬರಿಗೂ ಇಂದಿನ ಪಂದ್ಯದಲ್ಲಿ ಸಹಾಯಕವಾಗಲಿದ್ದು, ಸಂಪೂರ್ಣ ಪಂದ್ಯ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ 22 ಬಾರಿ ಮುಖಾಮುಖಿಯಾಗಿದೆ.

Advertisement

ಆರ್‌ಸಿಬಿ 10 ಪಂದ್ಯಗಳನ್ನು ಗೆದ್ದಿದ್ದರೆ, ಎಸ್‌ಆರ್‌ಎಚ್ 12 ಪಂದ್ಯಗಳನ್ನು ಗೆದ್ದಿದೆ. ಒಟ್ಟಾರೆಯಾಗಿ ಅಂಕಅಂಶದಲ್ಲಿ ಆರ್​​ಸಿಬಿ ತಂಡಕ್ಕಿಂತ ಹೈದರಾಬಾದ್​ ತಂಡವು ಹೆಚ್ಚು ಬಲಿಷ್ಠವಾಗಿದ್ದಂತೆ ಕಾಡಣುತ್ತಿದೆ. ಅಲ್ಲದೇ ಈ ಸೀಸನ್​ ನಲ್ಲಿಯೂ ಹೈದರಾಬಾದ್​​ ಸಖತ್​ ಸ್ಟ್ರಾಂಗ್​ ಆಗಿದೆ.

ಬೆಂಗಳೂರು10 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು10 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್10 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು10 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು10 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು10 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು10 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು10 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು10 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು10 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ