Connect with us

Featured

ಬೆಂಗಳೂರು ಗಲಭೆ ಪ್ರಕರಣ :ಎಸ್​ಡಿಪಿಐ ಬ್ಯಾನ್​ಗೆ ಒತ್ತಾಯ ಮಾಡುತ್ತೇನೆ : ಡಿಸಿಎಂ ಅಶ್ವತ್ಥ್ ಅಶ್ವತ್ಥ ನಾರಾಯಣ

ರೈಸಿಂಗ್ ಕನ್ನಡ:

Puranik Aston

ತುಮಕೂರು :

ಬೆಂಗಳೂರಿನ ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಎಸ್​ಡಿಪಿಐ ಬ್ಯಾನ್​ಗೆ ಒತ್ತಾಯ ಮಾಡುತ್ತೇನೆಎಂದು ಡಿಸಿಎಂ ಅಶ್ವತ್ಥನಾರಾಯಣ ಹೇಳಿದ್ದಾರೆ.

ತುಮಕೂರಿನ ಪಂಡಿತನಹಳ್ಳಿಯಲ್ಲಿ ಮಾತನಾಡಿದ ಡಿಸಿಎಂ ಅಶ್ವತ್ಥ್ ನಾರಾಯಣ, ವಿವಾದಾತ್ಮಕ ಹೇಳಿಕೆಯನ್ನ ಪೋಸ್ಟ್ ಮಾಡಿದವರನ್ನ ಪತ್ತೆ ಹಚ್ಚಲಾಗುತ್ತಿದೆ. ಇಂಥ ಘಟನೆಗಳು ನಡೆಯುವಾಗ ಸಾರ್ವಜನಿಕರು ಕಾನೂನನ್ನ ಕೈಗೆತ್ತಿಕೊಳ್ಳಬಾರದ.ತಾಳ್ಮೆ ಶಾಂತಿಯನ್ನ ಸೌಹಾರ್ದತೆಯನ್ನ ಕಾಪಾಡಬೇಕೆಂದರು.

ಗಲಭೆ ಕುರಿತು ಮಾತನಾಡಿದ ಡಿಸಿಎಂ, ಒಮ್ಮೆಲೆ ಇಷ್ಟು ಜನ ಸಂಘಟಿತರಾಗಿ ಬರೋದು ಸಾಧ್ಯವಿಲ್ಲ.ಇದರ ಹಿನ್ನೆಲೆಯನ್ನು ಪರಿಶೀಲಿಸಬೇಕಿದೆ ಎಂದರು.ವ್ಯವಸ್ಥಿತವಾಗಿ ಗಲಭೆ ಮಾಡಲು ಹೊರಟಿರುವವರನ್ನ ಪೊಲೀಸ್ ಇಲಾಖೆ ಪತ್ತೆ ಹಚ್ಚುತ್ತಿದೆ.

Advertisement

ಇನ್ನು ಗಲಭೆ ಸಂಭವಿಸಿದಾಗಲೆಲ್ಲಾ ಎಸ್​ಡಿಪಿಐ ಸಂಘಟನೆ ಹೆಸರು ಕೇಳಿ ಬರುತ್ತಿದೆ. ಹೀಗಾಗಿ ಎಸ್​ಡಿಪಿಐ ಸಂಘಟನೆಯನ್ನ ನಿಷೇಧಿಸಬೇಕೆಂಬ ಕೂಗು ಕೇಳಿ ಬರುತ್ತಿದೆ.ಈ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ,ಎಸ್​ಡಿಪಿಐ ಸಂಘಟನೆಯನ್ನು ಬೆಳೆಸಿದವರು ಯಾರು? ರಕ್ಷಣೆ ಕೊಟ್ಟವರು ಯಾವ ಪಕ್ಷ ಅಂತಾ ‌ಗೊತ್ತಿದೆ.ಹಿಂದಿನ ಹಲವು ಘಟನೆಯಲ್ಲಿ ಎಸ್​ಡಿಪಿಐ ಪಾತ್ರ ಎಲ್ಲರಿಗೂ ಗೊತ್ತಿದೆ ಎಂದರು.

ಪಿಎಫ್ಐ, ಎಸ್​ಡಿಪಿಐ ಯಾವ ರೀತಿ ನಾಡಿನಲ್ಲಿ ತೀವ್ರವಾದಿಗಳನ್ನ ಬೆಳೆಸುವಂತದ್ದು, ಸೌಹಾರ್ದತೆಯನ್ನ ಕದಡುತ್ತಿದೆ.ಟಾರ್ಗೆಟಿಂಗ್ ಕಿಲ್ಲಿಂಗ್ ಮಾಡುವಂತಹದ್ದು ಮಾಡಿಕೊಂಡು ಬಂದಿದೆ.ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಕೆಲಸ ಸರ್ಕಾರ ಮಾಡುತಿದೆ.ಯಾವ ಸಂಘಟನೆಯನ್ನ ಇದರಿಂದ ತಪ್ಪಿಸಿಕೊಳ್ಳಲು ಬಿಡಲ್ಲ.ಎಸ್​ಡಿಪಿಐಯನ್ನು ಬ್ಯಾನ್ ಮಾಡಲು ನಾನೂ ಒತ್ತಾಯ ಮಾಡುತ್ತೇನೆ ಎಂದರು.

Puranik Full

ಇನ್ನು ಮೃತರು ಅಮಾಯಕರು ಎಂದು ಹೇಳಿಕೆ ಕೊಟ್ಟ ಮಾಜಿ ಸಿಎಂ ಸಿದ್ದರಾಮಯ್ಯರ ಹೇಳಿಕೆಯನ್ನ  ಡಿಸಿಎಂ ಅಶ್ವತ್ಥನಾರಾಯಣ ಖಂಡಿಸಿದರು.

ಇಂಥಹ ಹೇಳಿಕೆ ಕೊಡುವಲ್ಲಿ ಪ್ರತಿಪಕ್ಷಗಳು ಮುಂಚೂಣಿಯಲ್ಲಿರುತ್ತವೆ. ಪ್ರತಿಪಕ್ಷದ ನಾಯಕರು ಜಾಗೃತ ವಹಿಸಿ ಹೇಳಿಕೆ ಕೊಡೋದು ಒಳ್ಳೆಯದು.ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಹೇಳಿಕೆ ಕೊಡಬೇಕು.ಇಂಥಹ ಸಮಾಜ ಘಾತುಕ ಕೃತ್ಯದಲ್ಲಿ ತೊಡಗಿರುವ ಯಾವುದೇ ಸಂಘಟನೆಯಾಗಿರಲಿ ಸರ್ಕಾರ ಬಿಡಲ್ಲ.ಅವರು ಕೈ ತಪ್ಪಿಸಿಕೊಳ್ಳಲು ಆಗಲ್ಲ.ಸಂಘಟನೆ ವಿರುದ್ಧ ಬ್ಯಾನ್ ಮಾಡುವುದೋ ಅಥವಾ ಬೇರೆ ಕ್ರಮನೋ ಎಲ್ಲವನೂ ಮಾಡುತ್ತೇವೆ ಎಂದರು.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ