ಬೆಂಗಳೂರು : ಕಿಚ್ಚ ಸುದೀಪ್ ನಡೆಸಿಕೊಡುವ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಇನ್ಮುಂದೆ ಪ್ರಸಾರ ಸ್ಥಗಿತವಾಗುತ್ತಾ..? ಅರೆ, ಇದ್ಯಾಕೆ ಈ ಪ್ರಶ್ನೆ ಅನ್ಕೊಂಡ್ರಾ..? ಸದ್ಯದ ಪರಿಸ್ಥಿತಿ ನೋಡಿದ್ರೆ, ಮುಂದಿನ ದಿನಗಳಲ್ಲಿ ಬಿಗ್ ಬಾಸ್ ಶೋ ನಿಲ್ಲುವ ಲಕ್ಷಣಗಳು ಕಾಣ್ತಿವೆ. ಅದಕ್ಕೆ ಕಾರಣ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕೋಟೂರ್.
ಯೆಸ್, ಬಿಗ್ಬಾಸ್ನಲ್ಲಿ ಸ್ಪರ್ಧಿಯಾಗಿರೋ ಚೈತ್ರಾ ಕೋಟೂರ್, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ಬಗ್ಗೆ ಅವಹೇಳನಾಕಾರಿಯಾಗಿ ಮಾತ್ನಾಡಿದ್ದಾರಂತೆ. ಕೀಳು ಮಟ್ಟದಲ್ಲಿ ಮಾತ್ನಾಡಿದ ಅವಮಾನ ಮಾಡಿದ್ದಾರೆ ಎನ್ನಲಾಗಿದೆ. ಇದೇ ವಿಚಾರವಾಗಿ ದಲಿತ ಸಂಘರ್ಷ ಸಮಿತಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ದೂರು ನೀಡಲಾಗಿದೆ. ಚೈತ್ರಾ ಕೋಟೂರ್ ಹಾಗೂ ಬಿಗ್ ಬಾಸ್ ಕಾರ್ಯಕ್ರಮ ಆಯೋಜಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ, ಗೃಹ ಸಚಿವರಿಗೆ ದೂರು ನೀಡಲಾಗಿದೆ.
ಇಷ್ಟೇ ಅಲ್ಲದೆ, ಕೆಲವು ಸಂಘಟನೆ ಕಾರ್ಯಕರ್ತರು ಬಿಡದಿ ಬಳಿಯ ಬಿಗ್ ಬಾಸ್ ಹೌಸ್ ಬಳಿಯೇ ಪ್ರತಿಭಟನೆ ಮಾಡಿದ್ದಾರೆ. ಹೀಗಾಗಿ, ಬಿಗ್ ಬಾಸ್ ಕಾರ್ಯಕ್ರಮಕ್ಕೆ ಕುತ್ತು ಬಂದಂತೆ ಕಾಣ್ತಿದೆ. ಮುಂದಿನ ದಿನಗಳಲ್ಲಿ ಏನಾಗುತ್ತೆ ಅನ್ನೋದನ್ನ ಕಾದುನೋಡೋಣ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?