Connect with us

ಟಾಪ್ ನ್ಯೂಸ್

ಬಿಡಿಎ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸೈಟ್ ಖರೀದಿಸಿ ಮನೆ ಕಟ್ಟಿಲ್ಲದಿದ್ರೆ ದಂಡ!

Bengalore : ಬಿಡಿಎ ನಿವೇಶನ ಖರೀದಿಸಿದ್ದು, ನೀವಿನ್ನೂ ಮನೆ ಕಟ್ಟಿಲ್ಲ ಅನ್ನೋದಾದ್ರೆ, ಈ ಸುದ್ದಿಯನ್ನ ಮಿಸ್ ಮಾಡ್ದೆ ಓದಿ. ಬಿಡಿಎ ನಿವೇಶನ ಖರೀದಿಸಿ ಐದು ವರ್ಷವಾಗಿದ್ರೂ ಇನ್ನು ಮನೆ ನಿರ್ಮಾಣ ಮಾಡದೆ ಇದ್ದವರಿಗೆ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ದಂಡ ವಿಧಿಸೋಕೆ ಚಿಂತನೆ ನಡೆಸುತ್ತಿದೆ. ಬಿಡಿಎ ಸೈಟು ಖರೀದಿಸಿ ನಿವೇಶನ ಕಟ್ಟದವರಿಗೆ ಶೇ. 25ರಷ್ಟು ದಂಡ ವಿಧಿಸೋಕೆ ಮುಂದಾಗಿದೆ. 2020ರಲ್ಲಿ ದಂಡದ ದರ ನಿಗದಿ ಮಾಡಲಾಗಿತ್ತು. ಅದ್ರಂತೆ 20X30 ಅಳತೆಯ ನಿವೇಶನಕ್ಕೆ 5 ಸಾವಿರ ರೂಪಾಯಿ, 50X80 ಅಳತೆಯ ನಿವೇಶನಕ್ಕೆ 3.75 ಲಕ್ಷ ರೂಪಾಯಿ ದಂಡ ನಿಗದಿ ಮಾಡಲಾಗಿದೆ. ಇನ್ನುಳಿದಂತೆ 50X80ಕ್ಕೂ ಮೇಲ್ಪಟ್ಟ ಅಳತೆಯ ನಿವೇಶನಗಳಿಗೆ 6 ಲಕ್ಷರೂಪಾಯಿ ದಂಡದ ದರ ನಿಗದಿ ಮಾಡಲಾಗಿತ್ತು.

ಬಡವರು ಸೂರು ಕಟ್ಟಿಕೊಳ್ಳಲಿ ಎಂಬ ಉದ್ದೇಶದಿಂದ ಬಿಡಿಎ ಬಡಾವಣೆಗಳನ್ನು ನಿರ್ಮಿಸಿ, ಕಡಿಮೆ ದರದಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಿಕೊಡುತ್ತಿದೆ. ಆದರೆ ಹಣವಂತರು ಇವುಗಳನ್ನು ಖರೀದಿಸಿ ನಂತರ ಹೆಚ್ಚುವರಿ ಬೆಲೆಗೆ ಮಾರಾಟ ಮಾಡುತ್ತಾರೆ. ಇನ್ನೂ ಕೆಲವರು ಹೂಡಿಕೆ ಉದ್ದೇಶಕ್ಕಾಗಿಯೇ ಖರೀದಿಸಿ ವರ್ಷಾನುಗಟ್ಟಲೆ ಮನೆ ಕಟ್ಟದೆ ಹಾಗೆಯೇ ಖಾಲಿ ಬಿಟ್ಟಿರುತ್ತಾರೆ. ಈ ಖಾಲಿ ನಿವೇಶನಗಳಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿತ್ತು. ಹೀಗಾಗಿ ಈ ಅಕ್ರಮಕ್ಕೆ ಬ್ರೇಕ್ ಹಾಕುವ ಉದ್ದೇಶದಿಂದ ಬಿಡಿಎ ಇಂತಹದ್ದೊಂದು ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. ಲೋಕಸಭೆ ಚುನಾವಣೆ ಬಳಿಕ ಈ ದಂಡಾಸ್ತ್ರವನ್ನ ಜಾರಿಗೆ ತರುವ ಸಾಧ್ಯತೆ ಇದೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ