ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ದಾಂತ್ಯದಲ್ಲಿ ಬಿರುಕು ಮೂಡಿದೆ. ಡಿವೋರ್ಸ್ ಪಡೆಯಲು ಕೋರ್ಟ್ ಮೊರೆ ಹೋಗಿರುವ ಬಿಗ್ ಬಾಸ್ ನ ಕ್ಯೂಟ್ ಕಫಲ್ ನ್ಯಾಯಧೀಶರ ಮುಂದೆ ಡಿವೋರ್ಸ್ ಗೆ ಒಪ್ಪಿಗೆ ಸೂಚಿಸಿದೆ. ಡಿವೋರ್ಸ್ ಅರ್ಜಿಗೆ ಇಬ್ಬರು ಒಪ್ಪಿಗೆ ನೀಡಿ ಪತ್ರಕ್ಕೆ ಸಹಿ ಮಾಡಿದ್ದು , ನ್ಯಾಯಧೀಶರು ಆದೇಶ ಕಾಯ್ದಿರಿಸಿದ್ದಾರೆ. ಶಾಂತಿನಗರದ 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದಿಂದ ಆದೇಶ ಹೊರಬೀಳಲಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?