ರೈಸಿಂಗ್ ಕನ್ನಡ:
ಪಾಟ್ನ:
ಭಾರೀ ಮಳೆ ಬಿದ್ದ ಪರಿಣಾಮ ಇಲ್ಲಿನ ಸೇತುವೆಯೊಂದು ಕುಸಿದ ಘಟನೆ ಗೋಪಾಲ್ಜಂಗ್
ಜಲ್ಲೆಯಲ್ಲಿ ನಡೆದಿದೆ.
ಗಂಡಕ್ ನದಿಯ ಸತ್ತರ್ಘಾಟ್ ಸೇತುವೆಯನ್ನ ಇತ್ತಿಚೆಗಷ್ಟೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಉದ್ಘಾಟಿಸಿದ್ದರು.
ಉದ್ಘಾಟನೆಗೊಂಡು 29 ದಿನ ಕಳೆಯುವಷ್ಟರಲ್ಲಿ ಭಾರೀ ಮಳಗೆ ಸೇತುವೆ ಕುಸಿದು ಬಿದ್ದಿದೆ. ಇದು ಸರ್ಕಾರಕ್ಕೂ ಭಾರೀ ಮುಖಭಂಗವನ್ನುಂಟು ಮಾಡಿದೆ.
ಯಾಕಂದರೆ ಈ ಸೇತುವೆಯನ್ನ 263.47 ಕೋಟಿ ರೂಪಾಯಿ ವೆಚ್ಚದಲ್ಲಿ ಸರ್ಕಾರ ನಿರ್ಮಿಸಿತ್ತು.
ಸೇತುವೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ ಮತ್ತು ಕಾಂಗ್ರೆಸ್ ಸಿಎಂ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಹರಿಹಾಯ್ದಿವೆ.
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್