Featured
ಕೊಪ್ಪಳದಲ್ಲಿ ಭಾರೀ ಮಳೆ: ಹಳ್ಳದಲ್ಲಿ ಕೊಚ್ಚಿ ಹೋದ ಬೈಕ್ ಸವಾರನ ರಕ್ಷಣೆ
ರೈಸಿಂಗ್ ಕನ್ನಡ:
ಕೊಪ್ಪಳ :
ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನನ್ನು ಸ್ಥಳೀಯರು ರಕ್ಷಿಸಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಹಳ್ಳ, ನದಿಗಳು ಅಪಾಯ ಮೀರಿ ಹರಿಯುತ್ತಿವೆ. ಕೊಪ್ಪಳ ತಾಲೂಕಿನ ಶಿವಪುರ ಗ್ರಾಮದಲ್ಲಿ ಹುಲಿಗಿಯಿಂದ ಶಿವುಪುರ ಗ್ರಾಮಕ್ಕೆ ವ್ಯಕ್ತಿಯೋರ್ವ ಬೈಕ್ನಲ್ಲಿ ಹಳ್ಳ ದಾಟುತ್ತಿದ್ದ.
ಜಾಹೀರಾತು
ಈ ವೇಳೆ ನಿರಿನ ರಭಸಕ್ಕೆ ಸವಾರ ಮತ್ತು ಬೈಕ್ ಕೊಚ್ಚಿ ಕೊಚ್ಚಿ ಹೋಗಿದ್ದಾರೆ.ಸವಾರ ಗಿಡ ಹಿಡಿದುಕೊಂಡು ಹಳ್ಳದಲ್ಲಿ ನಿಂತಿದ್ದ. ಸ್ಥಳೀಯರು ನೋಡಿ ಹಗ್ಗದಿಂದ ಬೈಕ್ ಸವಾರನ ರಕ್ಷಣೆ ಮಾಡಿದ್ದಾರೆ.
ಹಗ್ಗದ ಮೂಲಕ ಬೈಕ್ ಸವಾರರನ್ನು ರಕ್ಷಿಸಿದ ವಿಡಿಯೋ ಫುಲ್ ವೈರಲ್ ಆಗಿದೆ. ಗ್ರಾಮಸ್ಥರಿಂದ
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?