Connect with us

Featured

ನಾರಂಜ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಸಿದ್ರಾಮ್ ಅವಿರೋಧ ಆಯ್ಕೆ

ಬೀದರ್:

ರೈಸಿಂಗ್ ಕನ್ನಡ:

ನಾರಂಜ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾಗಿ ರೈತ ಸಮುದಾಯದ ಯುವನಾಯಕ ಡಿಕೆ ಸಿದ್ರಾಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಳೆದ 20 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ರೈತಮುಖಂಡರ ಕೈಗೆ ಚುಕ್ಕಾಣಿ ಹಿಡಿದಿದ್ದಾರೆ. ಬೀದರ್ನ ಜನವಾಡ ಬಳಿಯ ನಾರಂಜ ಸಹಕಾರಿ ಸಕ್ಕರೆ ಕಾರ್ಖಾನೆ 2,000 ದಿಂದ 2015ರ ವರೆಗೆ ದಿವಂಗತ ಗುರುಪಾದಪ್ಪ ನಾಗಮಾರಪಳ್ಳಿ ಅಧ್ಯಕ್ಷರಾಗಿದ್ದರು.

Advertisement

ಇದೀಗ ಭಾಲ್ಕಿಯ ರೈತ ಮುಖಂಡ ಹಾಗೂ ಬಿಜೆಪಿಯ ಪರಾಜಿತ ಅಭ್ಯರ್ಥಿ ಡಿಕೆ ಸಿದ್ದರಾಮ ಎನ್ ಎಸ್ ಎಸ್ ಕೆ ಯ ಅದ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಆಡಳಿತ ಮಂಡಳಿಯ 13 ನಿರ್ದೇಶಕ ಸ್ಥಾನಕ್ಕೆ ಇತ್ತಿಚಿಗೆ ನಡೆದ ಚುನಾವಣೆಯಲ್ಲಿ ದಿ.ಗುರುಪಾದಪ್ಪ ನಾಗಮಾರಪಳ್ಳಿಯ ಪುತ್ರ ಉಮಾಕಾಂತ್ ನಾಗಮಾರಪಳ್ಳಿ ಡಿಕೆ ಸಿದ್ದರಾಮ್ ಅವರನ್ನ ಅವಿರೋಧ ವಾಗಿ ಆಯ್ಕೆ ಮಾಡಿದ್ದಾರೆ.

ಡಿ.ಕೆ ಸಿದ್ರಾಮ್​

ಸ್ವತ ಉಮಾಕಾಂತ್ ನಾಗಮಾರಪಳ್ಳಿ ಅವರೆ ಡಿ.ಕೆ. ಸಿದ್ರಾಮ್ ಅವರನ್ನ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿರೋದು ಸಹಕಾರಿ ವಲಯ ಹಾಗೂ ರಾಜಕೀಯ ವಲಯದಲ್ಲಿ ಈಗ ಭಾರಿ ಚರ್ಚೆಯಾಗುತ್ತಿದೆ. ಇದೇ ಮೊದಲ ಬಾರಿ ನಾಗಮಾರಪಳ್ಳಿ ಅವರ ಕುಟುಂಬ ಎನ್. ಎಸ್. ಎಸ್. ಕೆ ಕಾರ್ಖಾಕಾನೆಯ ಅಧ್ಯಕ್ಷ ಸ್ಥಾನದಿಂದ  ಬೆರೆಯವರ ಪಾಲಾಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ.

ಭಾಲ್ಕಿ ತಾಲೂಕಿನ ಕೆಸರಜೋಳಗಾದವರಾಗಿದ್ದು, 2013ರಲ್ಲಿ ನಡೆದ ಚುನಾವಣೆಯಲ್ಲಿ ಭಾಲ್ಕಿ ಕ್ಷೆತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಬಳಿಕ ಕಳೆದ ಬಾರಿಯೂ ಬಿಜೆಪಿ ಯಿಂದ ಸ್ಪರ್ಧಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಿರುದ್ಧ  ಸೋಲು ಕಂಡಿದ್ದರು. ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವ ಡಿ.ಕೆ ಸಿದ್ರಾಮ, ಈಗ ಎನ್.ಎಸ್.ಎಸ್.ಕೆ ಅಧ್ಯಕ್ಷ ಪಟ್ಟ ಏರಿದ್ದು ಜಿಲ್ಲೆಯಾದ್ಯಂತ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಕೂತುಹಲಕ್ಕೆ ಎಡೆಮಾಡಿಕೊಟ್ಟಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ