Connect with us

Featured

ಚೀನಾ ವಸ್ತುಗಳ ನಿಷೇಧಕ್ಕೆ ಒತ್ತಾಯಿಸಿ ಪ್ರತಿಭಟನೆ- ಜಾಥಾ ನಡೆಸಿದ ಭಾರತೀಯ ಸೇವಾ ಸಮಿತಿ

ರೈಸಿಂಗ್​ ಕನ್ನಡ:

ರವಿ .ಎನ್​. ಕೆ.ಆರ್​.ಪುರಂ

ಗಲ್ವಾನ್ ನಲ್ಲಿ ಭಾರತೀಯ ಸೈನಿಕರನ್ನು ಕೊಂದ ಚೀನೀಯರ ವಿರುದ್ದ ಭಾರತೀಯರು ಧ್ವನಿ ಎತ್ತಲೇ ಬೇಕಿದೆ . ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಭಾರತೀಯ ಸೇವಾ ಸಮಿತಿ ಇಂದು ಹೂಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಚೀನಾ ವಸ್ತುಗಳನ್ನು ನಿಷೇಧಿಸುವಂತೆ ಆಗ್ರಹಿಸಿತು.

Advertisement

ಪ್ರತಿಭಟನೆಯ ನೇತೃತ್ವವಹಿಸಿದ್ದ ಸಂಘಟನೆಯ ಅಧ್ಯಕ್ಷ ಹೆಚ್ ರಾಮಚಂದ್ರ ಮಾತನಾಡಿ, ಗಲ್ವಾನ್ ನಲ್ಲಿ ಭಾರತೀಯ ಸೈನಿಕರನ್ನು ನಿರ್ದಾಕ್ಷಿಣ್ಯವಾಗಿ ಕೊಂದ ಚೀನಾ ದೇಶದ ನಿರ್ಮಿಸಿರುವ ವಸ್ತುಗಳನ್ನು ಬಳಕೆ ಮಾಡಬಾರದು ಹಾಗೂ ಅವುಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿದರು. ನಮ್ಮ ಸೈನಿಕರ ವೀರ ಮರಣಕ್ಕೆ ಪ್ರತೀಕಾರ ತೀರಿಸಲೇ ಬೇಕಿದೆ. ಸ್ವದೇಶಿ ವಸ್ತುಗಳನ್ನು ಬಳಕೆ ಮಾಡುವ ಮೂಲಕ ಚೀನಾ ಆರ್ಥಿಕತೆ ಕುಸಿಯುವಂತೆ ಮಾಡಬೇಕಿದೆ. ಹೂಡಿಯಿಂದ ,ಕೆಆರ್ ಪುರ ತಾಲೂಕು ಕಚೇರಿವರೆಗೂ ಭಾರತೀಯ ಸೇವಾ ಸಮಿತಿಯ ಕಾರ್ಯಕರ್ತರು ಜಾಥಾ ನಡೆಸುವ ಮುಖಾಂತರ ಚೀನಾ ವಸ್ತುಗಳನ್ನು ಬಳಸದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಇದೇ ಸಂದರ್ಭದಲ್ಲಿ ವೀರ ಮರಣವನ್ನಪ್ಪಿದ ಸೈನಿಕರಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ