ನವದೆಹಲಿ: ಅಂತು ಇಂತು ನಾಲ್ಕು ದಿನಗಳ ಸುದೀರ್ಘ ವಿಚಾರಣೆ ಬಳಿಕ ಡಿಕೆ ಶಿವಕುಮಾರ್ ರನ್ನ ಜಾರಿ ನಿರ್ದೇಶನಾಲಯ ಬಂಧಿಸಿದ್ದು , ಇಡಿ ಕಚೇರಿ ಎದುರು ಭಾರೀ ಗದ್ದಲ, ಗೊಂದಲಕ್ಕೆ ಸಾಕ್ಷಿಯಾಯ್ತು. ಇಡಿ ಸಮನ್ಸ್ ಹಿನ್ನೆಲೆ ವಿಚಾರಣೆಗೆ ಹಾಜರಾಗಿದ್ದ ಡಿಕೆ ಶಿವಕುಮಾರ್ ವಿಚಾರಣೆ ವೇಳೆ ಸಮರ್ಪಕ ಉತ್ತರ ನೀಡಿಲ್ಲ ಎಂದು ಬಂಧಿಸಲಾಗಿದೆ ಎನ್ನಲಾಗಿದೆ.
ಮಾಧ್ಯಮಗಳು ಹಾಗೂ ಅಭಿಮಾನಿಗಳನ್ನ ನಿರೀಕ್ಷೆ ಮಾಡದ ಅಧಿಕಾರಿಗಳು ಪೂರ್ವತಯಾರಿ ಇಲ್ಲದೇ ಶಿವಕುಮಾರ್ ರನ್ನ ಹೊರಗೆ ಕರೆತಂದಾಗ ಶಾಕ್ ಆದ್ರು. ಈ ವೇಳೆ ಮಾಧ್ಯಮಗಳ ಜೊತೆಗೂ ಮಾತಾಡುವ ಅವಕಾಶ ಮಾಡಿಕೊಂಡ ಡಿಕೆ ಶಿವಕುಮಾರ್, ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ, ನನ್ನ ಬಿಜೆಪಿ ಸ್ನೇಹಿತರಿಗೆ ಒಳ್ಳೆಯದಾಗಲಿ ಎಂದರು, ಹೆಬ್ಬೆಟ್ಟು ತೋರಿಸಿದರು, ಅಷ್ಟರಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಡಿಕೆಶಿಯನ್ನ ದೆಹಲಿಯ ಆರ್ ಎಂಎಲ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಕರೆದೊಯ್ದರು.
ಜನರಲ್ಲಿ ದ್ವೇಷ ಮೂಡಿಸಿ ದೇಶ ಒಡೆಯುವುದೇ ಬಿಜೆಪಿ ಕೆಲಸ
ಮುಂದಿನ ದಿನಗಳಲ್ಲಿ ಎಲ್ಲಾ: ಹಂತ ಹಂತವಾಗಿ ಬೇಡಿಕೆ ಈಡೇರಿಕೆಯ ಪ್ರಯತ್ನ: ಸಿ.ಎಂ.ಸಿದ್ದರಾಮಯ್ಯ
ಡಾ. ಮಂಜುನಾಥ್ ರಾಜಕೀಯ ಪ್ರವೇಶ :ಕೂತುಹಲಕ್ಕೆ ತೆರೆ ಎಳೆದ ಹೆಚ್ಡಿಡಿ
ವಿದ್ಯಾರ್ಥಿಗಳ ಜೊತೆ ಸರ್ಕಾರ ಚೆಲ್ಲಾಟ – ಅಶೋಕ್ ಆಕ್ರೋಶ
ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಪಾಕಿಸ್ತಾನದ ಪರ ಘೋಷಣೆ ಕೂಗಿಲ್ಲ, ಕೂಗಿದ್ದರೆ ಪೊಲೀಸರು ಕ್ರಮ ತಗೋತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್