Connect with us

ಬೆಂಗಳೂರು

ಕಾಂಗ್ರೆಸ್ ವಿರುದ್ಧ ಸಿಡಿದ ಬಿಎಸ್ ವೈ: 28 ಕ್ಷೇತ್ರಗಳ ಟಿಕೆಟ್ ಬಗ್ಗೆ ಏನಂದ್ರು?

Bengalore : ಲೋಕಸಭಾ ಟಿಕೇಟ್ ಹಂಚಿಕೆ ವಿಚಾರದ ಕುರಿತು ದೆಹಲಿಯಲ್ಲಿ ನಾಡಿದ್ದು ಸಭೆ ಇದೆ. ಸಭೆಯಲ್ಲಿ ಭಾಗವಹಿಸಲು ಹೋಗ್ತಿದ್ದೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಮಾಧ್ಯಮಗಳಿಗೆ ಮಾತನಾಡಿದ ಅವರು ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಪಟ್ಟಿ ಅಂತಿಮವಾಗಲಿದೆ. 28 ಕ್ಷೇತ್ರಗಳ ಪಟ್ಟಿ ಬಹುತೇಕ ಫೈನಲ್ ಆಗಬಹುದು. ಎಲ್ಲಾ ಕ್ಷೇತ್ರದ ಪಟ್ಟಿ ಫೈನಲ್ ಆಗ್ತದೆ ಎಂದರು.

ಹೊಸಬರಿಗೆ ಆದ್ಯತೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್ ವೈ ದೆಹಲಿ ನಾಯಕರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ ಅವರ ತೀರ್ಮಾನವೇ ಅಂತಿಮವಾಗಲಿದೆ. ಬಿಜೆಪಿ ಜೆಡಿಎಸ್ ಹೊಂದಾಣಿಕೆ ನಿಶ್ಚಿತ ಆದರೆ ಸ್ಥಾನ ಹೊಂದಾಣಿಕೆ ಬಗ್ಗೆ ಅಂತಿಮವಾಗಿಲ್ಲ ಎಂದರು. ಮಂಡ್ಯದಿಂದ ಸುಮಲತಾ ಸ್ಪರ್ಧೆ ಬಗ್ಗೆ ಯಾವುದೇ ಸ್ಪಷ್ಟವಾದ ಮಾಹಿತಿ ಇಲ್ಲ. ಗೋ ಬ್ಯಾಕ್ ಶೋಭ ಕರಂದ್ಲಾಜೆ ಎಂಬ ಅಭಿಯಾನಕ್ಕೆ ಯಾವುದೇ ಅರ್ಥವಿಲ್ಲ. ಅವರ ಒಳ್ಳೆಯ ಕೆಲಸ ಮಾಡುವುದನ್ನು ಸಹಿಸದೇ ಕೆಲವರು ಈ ರೀತಿ ಮಾಡಿದ್ದಾರೆ. ಇದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದರು.

ವಿಧಾನ ಸೌಧದಲ್ಲಿ ಘೋಷಣೆ ಕೂಗಿದ ಬಗ್ಗೆ ಎಫ್ ಎಸ್ ಎಲ್ ವರದಿಯನ್ನ ಖಾಸಗಿ ಸಂಸ್ಥೆಯೊಂದು ನೀಡಿದೆ. ಘೋಷಣೆ ಕೂಗಿರುವುದು ಸತ್ಯ ಎಂದಿದೆ. ಸರ್ಕಾರ ವರದಿ ಬಂದು ಮೂರು ನಾಲ್ಕು ದಿನಗಳು ಕಳೆದರೂ ವರದಿ ಬಿಡುಗಡೆಯಾಗಿಲ್ಲ. ಎಫ್ ಎಸ್ ಎಲ್ ವರದಿ ತಕ್ಷಣ ಬಿಡುಗಡೆಗೊಳಿಸಬೇಕು. ವರದಿಯನ್ನು ಏಕೆ ಬಚ್ಚಿಟ್ಟುಕೊಂಡಿದ್ದಾರೋ ಗೊತ್ತಿಲ್ಲ. ಆದರೆ ಎಫ್ ಎಸ್ ಎಲ್ ವರದಿಯನ್ನ ಬಹಿರಂಗಗೊಳಿಸಬೇಕು ಎಂದು ಒತ್ತಾಯಿಸಿದರು.

ವಾಸ್ತವಿಕ ಸಂಗತಿ ದೇಶ ಹಾಗು ರಾಜ್ಯದ ಜನರಿಗೆ ಗೊತ್ತಾಗಬೇಕು. ವಿಳಂಬವಾದರೆ ಕ್ರಮ ಕೈಗೊಳ್ಳಲು ವಿಳಂಬವಾಗ್ತದೆ. ರಾಜ್ಯದಲ್ಲಿ ಬರದ ಹಿನ್ನಲೆಯಲ್ಲಿ ನೀರಿಗೆ ಹಾಹಾಕಾರ ಆರಂಭವಾಗಿದೆ. ರಾಜ್ಯಾದ್ಯಂತ ಬರ ಹಾಗು ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ. 1 ಲೀ ನೀರು ದುಡ್ಡು ಕೊಟ್ಟು ಕುಡಿಯುವ ಪರಿಸ್ಥಿತಿ ಉಂಟಾಗಿದೆ. ಆದಷ್ಟು ಬೇಗ ಮಳೆ ಬಂದು ಕೆರೆಕಟ್ಟೆ ತುಂಬಿ ಪರಿಸ್ಥಿತಿ ದೂರಾಗಲಿ ಅಂತಾ ದೇವರಲ್ಲಿ ಪ್ರಾರ್ಥಿಸುತ್ತೇನೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ರಾಜ್ಯ ಸರಕಾರ ಕ್ರಮ ವಹಿಸಬೇಕು ಎಂದರು.

Advertisement

ಬಾಂಬ್ ಸ್ಪೋಟದ ಪ್ರಕರಣವನ್ನ ಸಚಿವ ಶರಣಪ್ರಕಾಶ್ ಪಾಟೀಲ್ ಸಿಲ್ಲಿ ಮ್ಯಾಟರ್ ಎಂದು ವ್ಯಾಖ್ಯಾನಿಸಿದ್ದಾರೆ ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ರಾಜ್ಯ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಅಂತಾ ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಸರಕಾರ ಕ್ರಮ ಕೈಗೊಳ್ಳಬೇಕು ಎಂದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ