Connect with us

Featured

#ByElection : ಕುಮಾರಸ್ವಾಮಿ ಬೇರೆ ಪಕ್ಷಗಳ ಹೆಗಲು ಬಿಡಿ, ಸ್ವಂತ ಬಲದಿಂದ ಮುಖ್ಯಮಂತ್ರಿ ಆಗಿ ತೋರಿಸಿ : HDKಗೆ ಸಿದ್ದು ಸವಾಲ್​..!

ರೈಸಿಂಗ್ ಕನ್ನಡ : ಕಾಂಗ್ರೆಸ್​-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಆಗ್ತಿದ್ದಂತೆ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ನಡುವಿನ ಸಮರ ತಾರಕಕ್ಕೇರಿದೆ. ಒಬ್ಬರ ಮೇಲೊಬ್ಬರು ಕಳೆದ ನಾಲ್ಕೈದು ದಿನಗಳಲ್ಲಿ ಕೆಸರೆರಚಾಟ ಮಾಡಿಕೊಳ್ತಿದ್ದಾರೆ. ಸಿದ್ದರಾಮಯ್ಯ ಅಂತೂ ಟ್ವಿಟ್ಟರ್​ನಲ್ಲಿ ಒಂದರ ಮೇಲೊಂದು ಟ್ವೀಟ್​ ಮಾಡ್ತಿದ್ದು, ಹೆಚ್​ಡಿಕೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಸನ್ಮಾನ್ಯ ಕುಮಾರಸ್ವಾಮಿ ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ..? ನಿಮ್ಮನ್ನು ಸಾಕಿದ್ದು ದೇವೇಗೌಡರು. ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು. ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ. ಈ ಬಗ್ಗೆ ಯಡಿಯೂರಪ್ಪ ಅವರನ್ನು ಕೇಳಿ, ಹೇಳ್ತಾರೆ ಎಂದು ಟ್ವೀಟ್​ನಲ್ಲಿ ಖಾರವಾಗಿ ತಿವಿದಿದ್ದಾರೆ.

ಮತ್ತೊಂದು ಟ್ವೀಟ್​ ಮುಂದುವರಿಸಿದ್ದು, ಕುಮಾರಸ್ವಾಮಿ ಅವರೇ, ನನ್ನನ್ನು ಕೂಡ ಬೆಳೆಸಿದ್ದು ರಾಜ್ಯದ ಜನತೆ. ನಮ್ಮ ಪಕ್ಷಕ್ಕೆ ಜನ ನೀಡಿದ ಆಶೀರ್ವಾದದ ಬಳದಿಂದ ನಾನು 5 ವರ್ಷ ಮುಖ್ಯಮಂತ್ರಿಯಾಗಿದ್ದೇ ಹೊರತು, ಯಾವುದೇ ಹದ್ದು-ಗಿಳಿಗಳ ಹಂಗಿನಿಂದಲ್ಲ ಎಂದು ತಿವಿದಿದ್ದಾರೆ.

ಮೂರನೇ ಟ್ವೀಟ್​ನಲ್ಲಿ ಮತ್ತಷ್ಟು ಆಕ್ರೋಶ ಹೊರಹಾಕಿರೋ ಸಿದ್ದು, ತಾಖತ್ ಇದ್ರೆ, ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾಗೋದು ಬಿಡಿ. ನೀವು ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲು ಎಂದಾದರೂ ಸಾಧ್ಯವೇ ಎಂದು ಟೀಕಿಸಿದ್ದಾರೆ.

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ