Connect with us

Featured

ಡಿ.ಕೆ.ಸಹೋದರರ ಮನೆ ಮೇಲೆ ಸಿಬಿಐ ದಾಳಿ: 15ಕ್ಕೂ ಹೆಚ್ಚು ಕಡೆ ಪರಿಶೀಲನೆ: ಕಾಂಗ್ರೆಸ್ ಖಂಡನೆ

ರೈಸಿಂಗ್ ಕನ್ನಡ:

ಬೆಂಗಳೂರು: 

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮತ್ತು ಅವರ ಸಹೋದರ ಡಿ.ಕೆ.ಸುರೇಶ್​ ನಿವಾಸದ ಮೇಲೆ ಸಿಬಿಐ ಸೋಮವರಾ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿ ಆಘಾತ ನೀಡಿದೆ.

ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರದ ನಿವಾಸ ಅವರ ಊರು ರಾಮನಗರದ ದೊಡ್ಡ ಆಲದಹಳ್ಳಿಯ ಮನೆ ಸೇರಿ 15 ಹೆಚ್ಚು ಕಡೆಗಳಲ್ಲಿ 60ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.

Advertisement

ಬೆಳಗ್ಗೆ 6 ಗಂಟೆಗೆ ಥಾಮ್ಸನ್​ ನೇತೃತ್ವದಲ್ಲಿ ದಾಳಿ ನಡೆದಿದೆ. ಮೇಲ್ನೋಟಕ್ಕೆ ವ್ಯವಸ್ಥಿತವಾಗಿ ದಾಳಿ ಮಾಡಿದಂತೆ ಕಂಡು ಬಂದಿದ್ದು ಡಿಕೆ ಶಿವಕುಮಾರ್​ ಅವರನ್ನ ಕೂರಿಸಿಕೊಂಡು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಡಿಕೆ ಸಹೋದರರ ಬೆಂಗಳೂರು,ರಾಮನಗರ ನಿವಾಸಗಳೆ ಮೇಲೆ ಮಾತ್ರವಲ್ಲ

ಸಂಸದ ಡಿಕೆ ಸುರೇಶ್​ ವಾಸ್ತವ್ಯ ಹೂಡುವ ಕಾವೇರಿ ಅಪಾರ್ಟ್​ಮೆಂಟ್​ ಮುಂಬೈನಲ್ಲಿರುವ ಅಪಾರ್ಟ್​ ಮೆಂಟ್​ ಮೇಲೂ ದಾಳಿ ನಡೆಸಲಾಗಿದೆ.

ಡಿಕೆ ಸಹೋದರರ ಅವರ ಮೇಲೆ ದಾಳೆ ನಡೆದಿರುವ ಕುರಿತು ಕಾಂಗ್ರೆಸ್​ ಆಕ್ರೋಶ ವ್ಯಕ್ತಪಡಿಸಿದೆ. ಮೋದಿ –ಯಡಿಯೂರಪ್ಪ ಜೋಡಿ ತಮ್ಮ ಕೈಗೊಂಬೆ ಯಾಗಿರೋ ಸಿಬಿಐ ಮೂಲಕ ತಮ್ಮ ಕುತಂತ್ರಗಳನ್ನ ಕಪಟ ಆಟ ಆಡಿಸುತ್ತಿದ್ದಾರೆ. ಇದರಿಂದ ನಮ್ಮನ್ನ ತಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್ ಸುರ್ಜೆವಾಲ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ರೇಸ್​ ಕೋರ್ಸ್​ನಲ್ಲಿರುವ  ಕಾಂಗ್ರೆಸ್​ ಭವನದಲ್ಲಿ ಕಾರ್ಯಕರ್ತರು ತಮ್ಮ ನಾಯಕರ ಮನೆ ಮೇಲೆ ಸಿಬಿಐ ದಾಳಿ ನಡೆದಿರುವುದನ್ನ ಖಂಡಿಸಿ ಪ್ರತಿಭಟಿಸಿದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ