Connect with us

Featured

ಚೀನಾ ವಿರುದ್ಧ ಭಾರತಕ್ಕೆ ಗೆಲುವು- ಗಲ್ವಾನ್​​ನಿಂದ ಕಾಲ್ಕಿತ್ತ ಡ್ರ್ಯಾಗನ್ ಆರ್ಮಿ..!

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​​:

Advertisement

ಭಾರತದ ವಿರುದ್ಧ ತೊಡೆ ತಟ್ಟಿ ಗಡಿ ದಾಟಿದ್ದ ಚೀನಾ  ಗಲ್ವಾನ್​​ ಗಲಾಟೆ ಬಳಿಕ ಕೊಂಚ ತಣ್ಣಗಾಗಿತ್ತು.  ಗಲ್ವಾನ್​​​ನಲ್ಲಿ ಭಾರತೀಯ ಸೈನಿಕರು ಚೀನಾ ಸೈನ್ಯಕ್ಕೆ ಕೊಟ್ಟ ಏಟಿನಿಂದ ಡ್ರ್ಯಾಗನ್​ ದೇಶ ಕೊಂಚ ಗಲಿಬಿಲಿಗೊಂಡಿತ್ತು. ಈ ನಡುವೆ   ಕೇಂದ್ರ ಸರಕಾರ ಚೀನಾ ವಿರುದ್ಧ ಡಿಜಿಟಲ್​​ ಸ್ಟ್ರೈಕ್​ ಮಾಡಿತ್ತು. ಚೀನಾದ 59 ಆ್ಯಪ್​ಗಳನ್ನು ಬ್ಯಾನ್​ ಮಾಡಿತ್ತು. ಜೊತೆಗೆ ಚೀನಾ ಮೂಲದ ಸಂಸ್ಥೆಗಳಿಂದ ಪಡೆಯುತ್ತಿದ್ದ ಬಿಡಿಭಾಗಗಳನ್ನೂ ಮತ್ತು ಇತರೆ ವಸ್ತುಗಳ ಆಮದಿನ ಮೇಲೂ ನಿಷೇಧ ಹೇರಿತ್ತು.

ಕೆಲದಿನಗಳ ಹಿಂದೆ  ಭಾರತ ಮತ್ತು ಚೀನಾದ 20ಕ್ಕೂ ಹೆಚ್ಚು ಯೋಧರ ಸಾವಿಗೆ  ಗಲ್ವಾನ್ ಕಣಿವೆ ಸಂಘರ್ಷ ಕಾರಣವಾಗಿತ್ತು. ಆ ಬಳಿಕ ಎರಡೂ ದೇಶಗಳ ನಡುವೆ ಶೀತಲ ಸಮರ ನಡೆಯುತ್ತಿತ್ತು.  ಆ ಎಲ್ಲಾ ಘಟನೆಗಳ  ಬಳಿಕ  ಮೊದಲ ಬಾರಿಗೆ ಚೀನಾ ಸೇನೆ ವಿವಾದಿತ ಸ್ಥಳದಿಂದ ಕಾಲ್ಕಿತ್ತಿದೆ. ಈ ಬಗ್ಗೆ ಭಾರತೀಯ ಸೇನಾ ಮೂಲಗಳು ಮಾಹಿತಿ ನೀಡಿದ್ದು, ಗಲ್ವಾನ್ ಕಣಿವೆಯಲ್ಲಿ ಮೊಕ್ಕಾಂ ಹೂಡಿದ್ದ ಚೀನಾ ಸೇನೆ ಇದೀಗ ವಿವಾದಿತ ಪ್ರದೇಶದಿಂದ ಸುಮಾರು 1 ರಿಂದ 2 ಕಿ.ಮೀ ನಷ್ಚು ಹಿಂದಕ್ಕೆ ಹೋಗಿದೆ. ಅಲ್ಲದೆ ವಿವಾದಿತ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ತನ್ನ  ಟೆಂಟ್ ಗಳನ್ನೂ ಕೂಡ ಸ್ಥಳಾಂತರ ಮಾಡಿದೆ ಎಂದು ತಿಳಿದುಬಂದಿದೆ.

Advertisement

 ಗಲ್ವಾನ್ ಸಂಘರ್ಷದ ಬಳಿಕ ಉಭಯ ದೇಶಗಳ ಸೇನಾಧಿಕಾರಿಗಳ ನಡುವಿನ ಮಾತುಕತೆ ನಡೆದಿತ್ತು. ಈಗ ಅದು ಫಲಪ್ರದವಾಗಿದ್ದು, ಚೀನಾ ಸೇನೆ ಮಾತ್ರವಲ್ಲದೇ ಭಾರತೀಯ ಸೇನೆ ಕೂಡ ವಿವಾದಿತ ಪ್ರದೇಶದಿಂದ ಹಿಂದಕ್ಕೆ ಸರಿಯಲು ಒಪ್ಪಿಗೆ ನೀಡಿದೆ. ಇದರ ಮೊದಲ ಹಂತವಾಗಿ ಚೀನಾ ಸೇನೆ 2 ಕಿ.ಮೀ ಹಿಂದಕ್ಕೆ ಸರಿದಿದ್ದು, ವಿವಾದಿತ ಸ್ಥಳದಲ್ಲಿ ನಿರ್ಮಿಸಲಾಗಿದ್ದ ತನ್ನ ಟೆಂಟ್ ಗಳನ್ನು ಸ್ಥಳಾಂತರ ಮಾಡಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ