Connect with us

Featured

ಲಾಕ್‌ಡೌನ್ ಹೊರತಾಗಿ ಸರ್ಕಾರ ಏನೆಲ್ಲಾ ಮಾಡಲಿದೆ? – ಸಿಎಂ ಸುದೀರ್ಘ ಸಭೆಯಲ್ಲಿ ನಡೆದಿದ್ದೇನು..?

ರೈಸಿಂಗ್ ಕನ್ನಡ :

ಬೆಂಗಳೂರು :

ರಾಜ್ಯದಲ್ಲಿ ಕೊರೊನಾ ಸಂಖ್ಯೆ ಏರುತ್ತಲೆ ಇದೆ. ಕೊರೊನಾ ವಿಷ್ಯವನ್ನ ಗಂಭೀರವಾಗಿ ಪರಿಗಣಿಸಿರೋ ರಾಜ್ಯ ಸರ್ಕಾರ, ಲಾಕ್‌ಡೌನ್ ಹೊರತಾಗಿ ಯಾವೆಲ್ಲಾ ಕ್ರಮ ಕೈಗೊಳ್ಳಬಹುದು ಅನ್ನೋದ್ರ ಬಗ್ಗೆ ಸುದೀರ್ಘ ಸಭೆ ನಡೆಸಿತು. ಕೋವಿಡ್ 19 ಪರಿಸ್ಥಿತಿ ಪರಿಶೀಲನೆ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು ಏನು ಅನ್ನೋದನ್ನ ನೋಡೋಣ ಬನ್ನಿ.

1. ರೋಗಿಗಳು ಕಾಯುವ ಪರಿಸ್ಥಿತಿ ಬರಬಾರದು. ಪರೀಕ್ಷಾ ವರದಿ ಬಂದು ಸೋಂಕು ದೃಢ ಪಟ್ಟ ನಂತರ ತ್ವರಿತವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಕ್ರಮ ವಹಿಸಲು ಸೂಚಿಸಲಾಗಿದೆ. ಇದಕ್ಕಾಗಿ ಈಗ 100 ಅಂಬ್ಯುಲೆನ್ಸ್ ಗಳು ಲಭ್ಯವಿದ್ದು, ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಅಂಬ್ಯುಲೆನ್ಸ್ ಗಳನ್ನು ಈ ಉದ್ದೇಶಕ್ಕೆ ಬಳಸಲು ತೀರ್ಮಾನಿಸಲಾಯಿತು.

2. ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ ಕೋವಿಡ್ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸಚಿವರಿಗೆ ಸೂಚಿಸಲಾಗಿದೆ

Advertisement

3. ಹೆಚ್ಚುತ್ತಿರುವ ಪ್ರಕರಣಗಳಿಗೆ ತಕ್ಕಂತೆ ಹಾಸಿಗೆಗಳ ಲಭ್ಯತೆಯನ್ನು ಖಾತರಿ ಪಡಿಸುವ ನಿಟ್ಟಿನಲ್ಲಿ, ರೋಗ ಲಕ್ಷಣ ಕಡಿಮೆ ಇರುವವರಿಗೆ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಹಾಗೂ ರೋಗ ಲಕ್ಷಣ ಇಲ್ಲದವರಿಗೆ ಖಾಸಗಿ ಹೋಟೆಲ್ ಗಳು ಹಾಗೂ ಹಜ್ ಭವನದಲ್ಲಿ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ.

4. ಹಾಸಿಗೆಗಳ ಲಭ್ಯತೆ ಕುರಿತು, ಪ್ರತಿ ರೋಗಿಯ ದಾಖಲಿಸುವ ಕುರಿತು ಕ್ಷಣ ಕ್ಷಣದ ಮಾಹಿತಿ ಒದಗಿಸುವ ಕುರಿತು ಡಿಜಿಟಲ್ ಪ್ಲಾಟ್ ಫಾರ್ಮ್ ಸೃ಼ಜಿಸಲು ನಿರ್ಧರಿಸಲಾಯಿತು.

5. ರಾಜ್ಯದಲ್ಲಿ ಶೇ. 61 ರಷ್ಟು ಜನ ಗುಣಮುಖರಾಗಿದ್ದಾರೆ. 3700 ಸಕ್ರಿಯ ಪ್ರಕರಣಗಳು ಇವೆ.

6. ಇಲಾಖೆಗಳು ಈ ನಿಟ್ಟಿನಲ್ಲಿ ಸಮನ್ವಯದಿಂದ ಕ್ರಮ ವಹಿಸುವಂತೆ ಸೂಚಿಸಲಾಯಿತು.

7. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಸಚಿವರು, ಶಾಸಕರ ಸಭೆ ನಡೆಸಲಾಗುವುದು.

Advertisement

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ