ಮೈಸೂರು : ವೇದಿಕೆಯನ್ನೇರುತ್ತಿದ್ದಂತೆ ಜನರತ್ತ ಕೈ ಬೀಸಿದ ಸಿಎಂ ಸಿದ್ದರಾಮಯ್ಯ.
ಸುತ್ತೂರು ಮಠಾಧಿಪತಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯ.
ಸಚಿವರಾದ ಡಾ ಜಿ ಪರಮೇಶ್ವರ್, ಕೆ ವೆಂಕಟೇಶ್, ಕೆ ಜೆ ಜಾರ್ಜ್, ಡಾ ಹೆಚ್ ಸಿ ಮಹದೇವಪ್ಪ, ಡಾ ಎಂ ಸಿ ಸುಧಾಕರ್, ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತಿ.
ವೇದಿಕೆಯ ಮೇಲೆ ಸುತ್ತೂರು ಶ್ರೀಗಳ ಜೊತೆ ಅತ್ಯಂತ ಆತ್ಮೀಯವಾಗಿ ಮಾತುಕತೆಯಲ್ಲಿ ತಲ್ಲೀನವಾದ ಸಿದ್ದರಾಮಯ್ಯ, ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ದೇಸಿ ಆಟಗಳಿಗೆ ಮತ್ತು ರಂಗೋಲಿ ಸ್ಪರ್ಧೆಗೆ ಸಿಎಂ ಸಿದ್ದರಾಮಯ್ಯ ಚಾಲನೆ. ವೇದಿಕೆ ಮೇಲೆ ಆಸೀನರಾಗಿದ್ದ ಸಚಿವರು, ಶಾಸಕರು, ಮಾಜಿ ಶಾಸಕರು, ಸಿಎಂ ಸಿದ್ದರಾಮಯ್ಯಗೆ ಸಾಥ್.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?