ರೈಸಿಂಗ್ ಕನ್ನಡ:
ತುಮಕೂರು :
ಸಿಎಂ ಯಡಿಯೂರಪ್ಪಗೆ ಕೊರೋನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಯಡಿಯೂರು ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ.
ಭಾನುವಾರ ಸಿಎಂ ಯಡಿಯೂರಪ್ಪ ಕೊರೊನಾ ಪರೀಕ್ಷೆಗೆ ಒಳಪಟಟ್ಟಿದ್ದರು ಪರೀಕ್ಷೆಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾದರು. ಈ ಸುದ್ದಿ ಕಾಡ್ಚಿನಂತೆ ಹರಡಿ ಬಿಎಸ್ವೈ ಅಭಿಮಾನಿಗಳನ್ನ ಆತಂಕವನ್ನುಂಟು ಮಾಡಿತ್ತು.
ಇದೀಗ ಬಿಎಸ್ವೈ ಅಭಿಮಾನಿ ತುಮಕೂರಿನಲ್ಲಿ ಸಿಎಂ ಬೇಗ ಗುಣಮುಖವಾಗಲೆಂದು ವಿಶೇಷ ಪೂಜೆ ಮಾಡಿದ್ದಾರೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಯಡಿಯೂರಿನಲ್ಲಿ ಇರುವ ದೇವಸ್ಥಾನದಲ್ಲಿ ಮಾಡಲಾಗಿದೆ.
ಸಿದ್ದಲಿಂಗೇಶ್ವರ, ಯಡಿಯೂರಪ್ಪ ಮನೆ ದೇವರು.ಹೀಗಾಗಿ ಸಿಎಂ ಕೊರೋನಾ ಮುಕ್ತಿಗಾಗಿ ಸಿದ್ದಲಿಂಗೇಶ್ವರಿನಿಗೆ ಅಷ್ಟೋತ್ತರ ರುದ್ರಾಭಿಷೇಕ ಸೇವೆಯನ್ನ ಯಡಿಯೂರಪ್ಪ ಅಭಿಮಾನಿ ವೈ.ಎಸ್ ಸಿದ್ದಲಿಂಗ ಪ್ರಭು ಮಾಡಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?