ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಕಾವೇರಿ ಕರ್ನಾಟಕ ಭವನ ಕಟ್ಟಡದ ಪುನರ್ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿದ್ದಾರೆ.
ದೆಹಲಿ ಪ್ರವಾಸದಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ , ಲೋಕೋಪಯೋಗಿ ಇಲಾಖೆ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ದೆಹಲಿಯ ಕರ್ನಾಟಕ ಭವನ 1 ಕಾವೇರಿ ಕಟ್ಟಡದ ಪುನರ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
87 ಕೋಟಿ ರೂ.ವೆಚ್ಚದ ಈ ಕಾಮಗಾರಿಗೆ ಗಣ್ಯ ವ್ಯಕ್ತಿಗಳ ವಾಸ್ತವ್ಯಕ್ಕೆ ನಿರ್ಮಾಣ ಮಾಡಲಾಗುತ್ತಿದೆ.
ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರುಗಳಾದ ಪ್ರಹ್ಲಾದ್ ಜೋಶಿ,ಡಿ.ವಿ ಸದಾನಂದ ಗೌಡ, ಡಿಸಿಎಂ ಗೋವಿಂದ ಕಾರಜೋಳ ಮುಂತಾದವರು ಉಪಸ್ಥಿತರಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?