Connect with us

Featured

ಮನೆಯಲ್ಲೇ ಕೆಮ್ಮು ನೆಗಡಿ ನಿವಾರಣೆ ಮಾಡುವ ವಿಧಾನ ಹೇಗೆ ಗೊತ್ತಾ..?

ರೈಸಿಂಗ್ ಕನ್ನಡ / ಹೆಲ್ತ್ : ಸಾಮಾನ್ಯವಾಗಿ ಎಲ್ಲರಿಗೂ ಕೆಮ್ಮು, ನೆಗಡಿ ಬರುವುದು ಸಹಜ. ಆದರೆ ಕೆಮ್ಮು, ನೆಗಡಿಗೆ ಎಷ್ಟು ಬಾರಿ ಮಾತ್ರೆಗಳನ್ನು ನುಂಗಿದರು ಕಡಿಮೆಯಾಗುವುದಿಲ್ಲ. ಅಂತಹ ಸಮಯದಲ್ಲಿ ಮನೆಯಲ್ಲಿರುವ ಪದಾರ್ಥಗಳನ್ನೇ ಉಪಯೋಗಿಸಿಕೊಂಡ್ರೆ, ಕೆಮ್ಮು ,ನೆಗಡಿ ಮಾಯವಾಗುತ್ತದೆ.

ತುಳಸಿ ಗಿಡ : ತುಳಸಿ ಎಲೆ ಅಥವಾ ತುಳಸಿ ರಸವನ್ನು ಪ್ರತಿದಿನ ಬೆಳಗ್ಗೆ ಸೇವಿಸಬೇಕು.

ಶುಂಠಿ : ಶುಂಠಿಯನ್ನು ಬಿಸಿ ನೀರಿಗೆ ಹಾಕಿ ಬೇಯಿಸಿ ಆ ನೀರನ್ನು ಕುಡಿಯಬೇಕು. ಬೇಯಿಸಿದ ಶುಂಠಿಯನ್ನು ಅಗಿದು ನುಂಗಬೇಕು.

ಅರಿಶಿನ  : ಪ್ರತಿದಿನ ರಾತ್ರಿ ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿಗೆ ಅರಿಶಿನ ಪುಡಿಯನ್ನು ಹಾಕಿ ಕುಡಿಯಬೇಕು.

Advertisement

ಕರ್ಪೂರ : ಕರ್ಪೂರವನ್ನು ಎಳ್ಳೆಣ್ಣೆಯೊಂದಿಗೆ ಬೆರೆಸಿ ತಲೆಗೆ, ಪಾದಗಳಿಗೆ ಮಸಾಜ್ ಮಾಡಬೇಕು.

ಮೆಣಸು : ಮೆಣಸಿನಿಂದ ಕಷಾಯ ಮಾಡಿ ಕುಡಿಯುವುದರಿಂದ ಬೇಗ ಜ್ವರ ಕಡಿಮೆಯಾಗುತ್ತದೆ.

ಬಿಸಿನೀರಿನಲ್ಲಿ ಅರಿಶಿನ ಮತ್ತು ಕರ್ಪೂರವನ್ನು ಹಾಕಿ ಹಬೆ ಹಿಡಿಯಬೇಕು .

ಈ ಎಲ್ಲಾ ರೀತಿಯ ವಿಧಾನಗಳನ್ನ ಅನುಸರಿಸಿದ್ರೆ, ನಿಮ್ಮ ನೆಗಡಿ, ಕೆಮ್ಮು ಮಾಯವಾಗೋದು ಗ್ಯಾರೆಂಟಿ. ಸೋ, ಮತ್ತೊಮ್ಮೆ ಯಾವಾಗಾದ್ರೂ, ನೆಗಡಿ, ಕೆಮ್ಮು ಬಂದ್ರೆ, ಮನೆ ಔಷಧಿಯನ್ನೇ ಬಳಸಿ, ಆರೋಗ್ಯವಾಗಿರಿ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ