Connect with us

Featured

ಕೊರೊನಾದಿಂದ ಮದುಮಗ ಬಲಿ – ಮದುವೆಗೆ ಬಂದಿದ್ದ 100 ಮಂದಿಗೆ ಸೋಂಕು..!

ಸಾಂಧರ್ಬಿಕ ಚಿತ್ರ

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

ಮದುವೆ ಸಂಭ್ರಮವೊಂದು, ಇಡೀ ಗ್ರಾಮವನ್ನ ಸಂಕಷ್ಟಕ್ಕೆ ಸಿಲುಕಿಸಿದ ಘಟನೆ ಬಿಹಾರದದಲ್ಲಿ ನಡೆದಿದೆ. ಈ ಮದುವೆ ಬಗ್ಗೆ ಇದೀಗ ಬಿಹಾರ ಸರ್ಕಾರವೇ ತಲೆಕೆಡಿಸಿಕೊಂಡು ಕೂತಿದೆ. ಹೌದು ಆಗಿದ್ದು ಇಷ್ಟೆ, ಬಿಹಾರದ ಪಲಿಗಂಜ್ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ 95 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಪಾಟ್ನಾದ ಗುರುಗ್ರಾಮದಲ್ಲಿ ಸಾಫ್ಟ್‌ವೇರ್‌ ಎಂಜನಿಯರ್ ಆಗಿದ್ದ ಯುವಕ ವಿವಾಹಕ್ಕೂ ಪೂರ್ವ ಭಾರೀ ಜ್ವರದಿಂದ ಬಳಲುತ್ತಿದ್ದ. ಆದ್ರೂ ಲೆಕ್ಕಸಿದ ಮನೆಯವರು ಮದುವೆಯನ್ನ ಮಾಡಿ ಮುಗಿಸಿದ್ರು. ವಿವಾಹದ ಬಳಿಕ ಮತ್ತಷ್ಟು ಅನಾರೋಗ್ಯ ಪೀಡಿತನಾದ ಆತ ಮೃತಪಟ್ಟ. ಆದರೆ ಯಾವುದಕ್ಕೂ ತಲೆಕೆಡಿಸಿಕೊಳ್ಳದ ಜನ, ಕೋವಿಡ್ ಪರೀಕ್ಷೆ ನಡೆಸದೆ ಅಂತ್ಯಸಂಸ್ಕಾರ ಮಾಡಿ ಮುಗಿಸಿದ್ರು.

ಈ ವಿಚಾರ ಸ್ಥಳೀಯ ಆಡಳಿತದ ಗಮನಕ್ಕೆ ಬಂದಾಗ ಎಚ್ಚೆತ್ತುಕೊಂಡಿದ್ದಾರೆ. ಮದುಮಗನ ನಿಕಟ ಸಂಬಂಧಿಕರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ಪೈಕಿ 15 ಜನರಿಗೆ ಕೊರೊನಾ ತಗುಲಿರುವುದು ಜೂನ್ 15 ರಂದು ದೃಢಪಟ್ಟಿತ್ತು.

Advertisement

ಇದಾದ ಬಳಿಕ ಸೋಂಕಿತರ ಸಂಪರ್ಕಕ್ಕೆ ಬಂದಿದ್ದವರನ್ನ ಪರೀಕ್ಷೆಗೆ ಒಳಪಡಿಸಿದಾಗ, ಸುಮಾರು 80 ಮಂದಿಗೆ ಸೋಂಕು ಬಂದಿರೋದು ದೃಢಪಟ್ಟಿದೆ. ಈ ಪ್ರಕರಣ ಇದೀಗ ಇಡೀ ಬಿಹಾರವನ್ನ ಕಾಡುತ್ತಿದೆ. ಪಲಿಗಂಜ್ ಗ್ರಾಮದಲ್ಲಿ ಜನ ಮನೆಬಾಗಿಲು ತೆರೆಯೋಕು ಹೆದರುತ್ತಿದ್ದಾರೆ.  ಒಂದು ಮನೆಯವರು ಮಾಡಿದ ತಪ್ಪಿಗೆ ಇದೀಗ ಸಂಪೂರ್ಣ ಗ್ರಾಮವೇ ಸೀಲ್‌ಡೌನ್ ಆಗಿದೆ.  

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ