ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಕೊರೊನಾ ಹೆಚ್ಚಿರುವ 12 ಜಿಲ್ಲೆಗಳಲ್ಲಿ ಲಾಕ್ಡೌನ್ ಮಾಡುವ ಕುರಿತು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ನಂತರ ಕ್ರಮಕೈಗೊಳ್ಳುವುದಾಗಿ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಈಗಾಗಲೇ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಂತರದ 2 ಜಿಲ್ಲೆಗಳು ಮಂಗಳವಾರದಿಂದ ಏಳು ದಿನಗಳ ಕಾಲ ಲಾಕ್ ಡೌನ್ ಆಗಲಿದೆ.
ಈ ಹಿನ್ನಲೆಯಲ್ಲಿ ಕೊರೊನಾ ಹೆಚ್ಚಿರುವ ಬಳ್ಳಾರಿ, ಗುಲ್ಬರ್ಗ, ಮೈಸೂರು ಸೇರಿದಂತೆ ೧೨ ಜಿಲ್ಲೆಗಳನ್ನು ಲಾಕ್ ಡೌನ್ ಮಾಡಬೇಕಾ ಬೇಡವಾ ಎನ್ನುವ ಬಗ್ಗೆ ಬೆಂಗಳೂರು ದಕ್ಷಿಣ ಕೋವಿಡ್ ಉಸ್ತುವಾರಿ ಆರ್. ಅಶೋಕ್ ತೀರ್ಮಾನ ಮಾಡುತ್ತೇವೆ.
ಜಿಲ್ಲೆಗಳನ್ನು ಡಿಸಿಗಳ ಜೊತೆಗೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿ ಪರೋಕ್ಷ ಸುಳಿವು ಕೊಟ್ಟಿದ್ದಾರೆ.
ಊರುಗಳಿಗೆ ಹೋಗುವವರು ಹೋಗುವುದಕ್ಕೆ ಸೋಮವಾರ ಫ್ರೀ ಬಿಡಲಾಗಿದೆ. ಸೋಮವಾರ ಬಿಡುವು ಬಿಟ್ಟಿರುವುದು ಜನಸಾಮಾನ್ಯರಿಗೆ ತೊಂದರೆ ಆಗದೆ ಇರಲಿ ಜೊತೆಗೆ ಒಂದು ವಾರ ಲಾಕ್ ಡೌನ್ ಇರುವುದರಿಂದ ಅವರುಗಳ ಅಗತ್ಯ ವಸ್ತುಗಳನ್ನು ತಗೆದುಕೊಳ್ಳುವುದಕ್ಕೆ ಎಂದು ಸಚಿವ ಆರ್.ಅಶೋಕ್ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?
ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!
ದೆಹಲಿ ಮಾದರಿ ಲಾಕ್ ಆಗುತ್ತಾ ಬೆಂಗಳೂರು.? ಯಾಕೆ..? ಏನಾಗ್ತಿದೆ ಬೆಂಗಳೂರಲ್ಲಿ.?
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್
3 ತಿಂಗಳ ಬಳಿಕ ರಾಜ್ಯದಲ್ಲಿ ಕೊರೋನಾ ಭಾರೀ ಏರಿಕೆ : ಇದೇನಾ 3ನೇ ಅಲೆ.?