ರೈಸಿಂಗ್ ಕನ್ನಡ :
ಬೆಂಗಳೂರು:
ಎಂ.ಎಲ್.ಎ, ಎಂಪಿಗಳಿಗೆ ಕೊರೊನಾ ಸೋಂಕು ತಗುಲಿದ್ದು ಆಯ್ತು ಇದೀಗ ಸ್ವತಃ ಸಿಎಂ ಯಡಿಯೂರಪ್ಪಾ ಕ್ವಾರಂಟೈನ್ ಆಗುವ ಸಂದರ್ಭ ಎದುರಾಗಿದೆ. ತಮ್ಮ ಗೃಹ ಕಚೇರಿಯ ಸಿಬ್ಬಂದಿಗೆ ಕೊರೊನಾ ಸೋಂಕು ಧೃಢಪಟ್ಟ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಮನೆಯಿಂದಲ್ಲೇ ಕೆಲಸ ಮಾಡಲು ನಿರ್ಧರಿಸಿದ್ದಾರೆ.
ಕೆಲವು ದಿನಗಳ ಹಿಂದೆ ಸಿಎಂ ಬೆಂಗಾವಲು ವಾಹನದ ಸಿಬ್ಬಂದಿಗೂ ಸೋಂಕು ತಗಲಿತ್ತು ಎನ್ನುವ ಸುದ್ದಿ ಹರಿದಾಡಿತ್ತು.
ಕಳೆದ ಕೆಲವು ದಿನಗಳಿಂದ ಹೆಮ್ಮಾರಿ ಸೋಂಕು ಕಾಡ್ಗಿಚ್ಚಿನಂತೆ ಹರಡುತ್ತಿದೆ. ಇದೀಗ ಸಿಎಂ ಯಡಿಯೂರಪ್ಪ ಅವರ ಗೃಹಕಚೇರಿ ಸಿಬ್ಬಂದಿಯನ್ನೂ ಬಿಟ್ಟಿಲ್ಲ. ಇದು ಕೊರೊನಾ ವಿರುದ್ಧ ಸಮರ ಸಾರಿರುವ ಮುಖ್ಯಮಂತ್ರಿ ಯಡಿಯೂರಪ್ಪಾಗೆ ಕೊರೊನಾ ದಿಗ್ಬಂಧನ ವಿಧಿಸಿದಂತಾಗಿದೆ . ಸಿಎಂ ಮನೆಯಲ್ಲೆ ಕ್ವಾರಂಟೈನ್ ಆಗಿರುವುದರಿಂದ ಅವರೆಲ್ಲಾ ಕಾರ್ಯಕ್ರಮಗಳು ರದ್ದಾಗಿವೆ. ಸಿಎಂ ಗೃಹಕಚೇರಿ ಸಿಬ್ಬಂಧಿಗೆ ಕೊರೊನಾ ಸೋಂಕು ಹಿನ್ನಲೆಯಲ್ಲಿ ಬಿಎಸ್ವೈ ಈ ನಿರ್ಧಾರ ಮಾಡಿದ್ದಾರೆ..
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್