Connect with us

Featured

ದೇಶಾದ್ಯಂತ ಕೊರೊನಾಸುರನ ಘರ್ಜನೆ: 8 ಲಕ್ಷ ದಾಟಲಿದೆ ಸೋಂಕಿತರ ಸಂಖ್ಯೆ..!

ರೈಸಿಂಗ್​ ಕನ್ನಡ :

ನ್ಯೂಸ್​ ಡೆಸ್ಕ್ :

ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 26,506 ಸೋಂಕಿತ ಪ್ರಕರಣಗಳು ಬೆಳಕಿಗೆ ಬಂದ ಬೆನ್ನ್ಲಲೆ ಇಡೀ ಭಾರತದಲ್ಲಿ ಸೋಂಕಿತರ ಸಂಖ್ಯೆ 8 ಲಕ್ಷ ದಾಟಬಹುದೆಂದು ವರದಿಯೊಂದು ಎಚ್ಚರಿಸಿದೆ.

ಸದ್ಯ ಭಾರತದಲ್ಲಿ 2.76 ಲಕ್ಷ ಪ್ರಕರಣಗಳು ಸಕ್ರಿಯವಾಗಿದ್ದು 4.95 ಲಕ್ಷ ಮಂದಿ ಆಸ್ಪತ್ರೆಯಿಂದ ಚೇತರಿಸಿಕೊಂಡಿದ್ದಾರೆ.

Advertisement

ಅಮೇರಿಕಾ, ಬ್ರೆಜಿಲ್​ ನಂತರ ಕೊರೊನಾದಿಂದ ಅತಿ ಹೆಚ್ಚು ಬಳಲಿದ ರಾಷ್ಟ್ರ ಭಾರತ ಆಗಿದೆ. 

ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲ್ಲೇ ಇದ್ದು ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ರೀತಿಯಲ್ಲಿ ಸೋಂಕಿನ ಸುನಾಮಿಗೆ ಪತರಗುಟ್ಟಿವೆ. ಅತಿ ಹೆಚ್ಚು ಬಳಲಿರುವ ರಾಜ್ಯವೆಂದರೆ ಅದು ಮಹಾರಾಷ್ಟ್ರ 2.3 ಲಕ್ಷ ಸೋಂಕಿತರಿದ್ದು 9,667 ಮಂದಿ ಸಾವನಪ್ಪಿದ್ದಾರೆ.

ಅತಿ ದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ 32,362 ಮಂದಿಗೆ ಸೋಂಕಿದ್ದು 862 ಜನ ಸಾವನಪ್ಪಿದ್ದಾರೆ.

ಯಾವೆಲ್ಲಾ ರಾಜ್ಯಗಳಲ್ಲಿ ಸೋಂಕು ಹೆಚ್ಚಾಗಬಹುದು ಅಂತಾ ನೋಡುವುದಾದರೆ  ಕರ್ನಾಟಕದಲ್ಲಿ 53,546 ಮಂದಿಗೆ ಸೋಂಕಿದ್ದು ಆಗಸ್ಟ್ 4ರ ವೇಳೆಗೆ 69,387 ಮಂದಿ ಸೋಂಕಿಗೆ ಒಳಗಾಗಬಹುದೆಂದು ಅಂದಾಜಿಸಲಾಗಿದೆ.

ಮಹಾರಾಷ್ಟ್ರ 1,43,181 ಪ್ರಕರಣಗಳಿದ್ದು ಆಗಸ್ಟ್​1 ರ ವೇಳೆಗೆ ಮತ್ತ 2,31,832 ಪ್ರಕರಣಗಳು ದಾಖಲಾಗಬಹುದು.

ತಮಿಳುನಾಡಿನಲ್ಲಿ 53,117 ಪ್ರಕರಣಗಳಿದ್ದು ಜುಲೈ 20ರ ವೇಳೆಗೆ 68,379 ಮಂದಿಗೆ ಸೋಂಕು ತಗುಲಬಹುದು.

Advertisement

ಆಂಧ್ರ ಪ್ರದೇಶದಲ್ಲಿ 34, 632 ಪ್ರಕರಣಗಳಿದ್ದು ಆಗಸ್ಟ್ 16ರ ವೇಳೆಗೆ 43,313 ಮಂದಿಗೆ ಸೋಂಕು ಬರಬಹುದೆಂದು ಅಂದಾಜಿಸಲಾಗಿದೆ.

ತೆಲಾಂಗಣದಲ್ಲಿ 24,232 ಪ್ರಕರಣಗಳಿದ್ದು ಆಗಸ್ಟ್ 16ರ ವೇಳೆಗೆ 26,883 ಪ್ರಕರಣಗಳು ದಾಖಲಾಗಿವೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ