Featured
ಚಿತ್ರದುರ್ಗದ ಜನರಿಗಿಲ್ಲ ಕೊರೊನಾ ಭೀತಿ: ಪ್ರತಿ ಭಾನುವಾರ ಲಾಕ್ಡೌನ್ಗೆ ಸೂಚಿಸಿದ ಜಿಲ್ಲಾಡಳಿತ

ರೈಸಿಂಗ್ ಕನ್ನಡ :
ಚಿತ್ರದುರ್ಗ:
ಕೊರೊನಾ ಹರಡುವಿಕೆ ನಿಯಂತ್ರಿಸಲು ಪ್ರತೀ ಭಾನುವಾರ ಲಾಕ್ ಡೌನ್ ಮಾಡಲು
ಜಿಲ್ಲಾಡಳಿತ ಸೂಚಿಸಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಜನರ ಅನಗತ್ಯ ಓಡಾಟಕ್ಕೆ ನಿಷೇಧ ಏರಲಾಗಿದ್ದು ಶನಿವಾರ ರಾತ್ರಿ 8 ರಿಂದ ಸೋಮವಾರ ಬೆಳಗ್ಗೆ 5 ಗಂಟೆ ವರೆಗೆ ಲಾಕ್ ಡೌನ್ಗೆ ಸೂಚಿಸಲಾಗಿದೆ.ಜಿಲ್ಲೆಯಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಿದ್ದು ತರಕಾರಿ, ಹಣ್ಣು ಮಟರಾಟ ಮೆಡಿಕಲ್ ಸೇವೆ, ಕೃಷಿ ಚಟುವಟಿಕೆಗಳಿಗೆ ಅವಕಾಶ ಕೊಟ್ಟಿದೆ.
ಕೋರಾನಾ ಭೀತಿಯ ನಡುವೆಯೂ ಅಲ್ಲಲ್ಲಿ ಜನರ ಓಡಾಟ ಕಂಡುಬಂದಿದೆ.ಜಿಲ್ಲೆಯಲ್ಲಿ ಕೊರೊನಾ ಹೆಚ್ಚುತ್ತಿದ್ದರೂ ಜನ ಇನ್ನು ಎಚ್ಚೆತ್ತುಕೊಂಡಿಲ್ಲ.
ರಸ್ತೆಗಿಳಿದ ಜನರಿಗೆ ಅನಗತ್ಯವಾಗಿ ಓಡಾಡದಂತೆ ಪೊಲೀಸರು ಸೂಚಿಸಿದ್ದಾರೆ. ಜಿಲ್ಲೆಯಲ್ಲಿ ಅಗತ್ಯ ಸೇವೆ ಹೊರತು ಪಡಿಸಿ ಆಟೋ,ಕಾರು, ಬಸ್ ಸೇವೆ ಸ್ಥಗಿತಗೊಂಡಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?