Connect with us

Featured

ಭಾರತದಲ್ಲಿ ಕೊರೊನಾ ಲಸಿಕೆ : ಸ್ವದೇಶಿ ‘ಕೋವಾಕ್ಸಿನ್’ ಮೊದಲ ಮಾನವ ಪ್ರಯೋಗಕ್ಕೆ ಚಾಲನೆ

ರೈಸಿಂಗ್ ಕನ್ನಡ :

ನ್ಯೂಸ್ ಡೆಸ್ಕ್​:

ಹೆಮ್ಮಾರಿ ಕೊರೊನಾಗೆ ವಿಶ್ವದ ಪ್ರತಿಷ್ಠಿತ ಆಕ್ಸ್​ಫರ್ಡ್​ ವಿಶ್ವವಿದ್ಯಾನಿಲಯ ಮತ್ತು ರಷ್ಯಾ ದೇಶ ಲಸಿಕೆ ಕಂಡು ಹಿಡಿದಿವೆ ಎನ್ನುವ ಸಿಹಿ ಸುದ್ದಿ ಸಿಕ್ಕಿದ ಬೆನ್ನಲ್ಲೇ ನಮ್ಮ ಭಾರತದಲ್ಲಿ ಸ್ವದೇಶಿ ನಿರ್ಮಿತ ‘ಕೋವಾಕ್ಸಿನ್’ ಔಷಧಿಯನ್ನ ದೆಹಲಿಯ ಅಖಿಲ ಭಾರತ ವೈದ್ಯಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್​) 30 ವರ್ಷದ ಯುವಕನ ಮೇಲೆ ಪ್ರಯೋಗ ಮಾಡಿದೆ.

ಮಾನವ ಪ್ರಯೋಗದ ಮೊದಲ ಹಂತ ಇದಾಗಿದ್ದು ಇತ್ತೀಚೆಗಷ್ಟೆ ಏಮ್ಸ್ ನೈತಿಕ ಸಮಿತಿ ಅನುಮೋದನೆ ನೀಡಿತ್ತು. ಕೋವಾಕ್ಸಿನ್​ ಅನ್ನ ಹೈದ್ರಬಾದ್​ ಮೂಲದ ಭಾರತ್​ ಬಯೋಟೆಕ್ ​ಸಂಸ್ಥೆ ಸಿದ್ಧಪಡಿಸಿದೆ. ದೆಹಲಿಯ ನಿವಾಸಿಯೊಬ್ಬರಿಗೆ ಕೋವಾಕ್ಸಿನ್​ ಈಗಾಗಲೇ ನೀಡಲಾಗಿದೆ ಎಂದು ಅಧ್ಯಯನದ ತನಿಖಾಧಿಕಾರಿ ಪ್ರೊಫೆಸರ್ ​ಡಾ.ಸಂಜಯ್​ ರೈ ಮಾಹಿತಿ ನೀಡಿದ್ದಾರೆ.

ಸಾಂದರ್ಭಿಕ ಚಿತ್ರ

ದೆಹಲಿಯ 30 ವರ್ಷದ ಯುವಕನಿಗೆ ಕೋವಾಕ್ಸಿನ್ ಔಷಧಿಯನ್ನ ನೀಡಲಾಗಿತ್ತು. ಎರಡು ಗಂಟೆಗಳ ಕಾಲ ಸೂಕ್ಷ್ಮವಾಗಿ ಗಮನಿಸಲಾಯಿತು. ಆತನಿಗೆ ಯಾವುದೇ ಅಸ್ವಸ್ಥತೆ ಕಂಡುಬರಲಿಲ್ಲ. ಆರೋಗ್ಯ ಸಾಮಾನ್ಯವಾಗಿತ್ತು ಎಂದಿದ್ದಾರೆ.  ಆ ಯುವಕನ ಆರೋಗ್ಯದ ಮೇಲೆ ಇನ್ನು ಒಂದು ವಾರದ ಕಾಲ ನಿಗಾ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

Mobile no
Mobile no

ಔಷಧ ಪ್ರಯೋಗಕ್ಕಾಗಿ ಸ್ವಯಂ ಸೇವಕರು ತಾವಾಗಿಯೇ ಮುಂದೆ ಬಂದಿದ್ದಾರೆ. 3500ಕ್ಕೂ ಹೆಚ್ಚು ಸ್ವಯಂ ಸೇವಕರು ಹೆಸರುಗಳನ್ನ ನೋಂದಾಯಿಸಿಕೊಂಡಿದ್ದಾರೆ. ಸದ್ಯ 22 ವಿಷಯಗಳ ಮೇಲೆ ತಪಾಸಣೆ ನಡೆಸಲಾಗಿದೆ. ಇವರುಗಳ ಆರೋಗ್ಯದ ಫಲಿತಾಂಶದ ನಂತರ ಅವರ ಮೇಲೆ ಪ್ರಯೋಗ ಮಾಡುವುದಾಗಿ ವೈದ್ಯ ಸಂಜಯ್​ ರೈ ಹೇಳಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ