ರೈಸಿಂಗ್ ಕನ್ನಡ :
ದೆಹಲಿ
ದೇಶಾದ್ಯಂತ ಕೊರೊನಾ ಅಬ್ಬರ ಮುಂದುವರೆದಿದ್ದು ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಗುರುವಾರ ಒಂದೇ ದಿನ ದೇಶಾದ್ಯಂತ ದಾಖಲೆಯ 62, 538 ಕೇಸ್ಗಳು ದಾಖಲಾಗಿವೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 20 ಲಕ್ಷ ಗಡಿ ದಾಟಿದೆ.
ಇಡೀ ದೇಶದಲ್ಲಿ ಒಟ್ಟು 6,07,384 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 886 ಮಂದಿ ಸಾವನಪ್ಪಿದ್ದು ಕಿಲ್ಲರ್ ಕೊರೊನಾಗೆ ಬಲಿಯಅದವರ ಸಂಖ್ಯೆ 41,585ಕ್ಕೆ ಏರಿದೆ. ಇದವರೆಗೂ13,78, 105 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಶೇ.70ರಷ್ಟು ಮಂದಿ ವಿವಿಧ ಕಾಯಿಲೆಗಳಿಂದ ಬಳಲಿದ್ದವರೇ ಕ್ರೂರಿಗೆ ಕೊರೊನಾ ಬಲಿಯಾದವರು ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ. ಮಹಾರಾಷ್ಟ್ರದಲ್ಲಿ ಒಂದೇ ದಿನ 11,514 ಮಂದಿಗೆ ಕೊರೊನಾ ತಗುಲಿದೆ.
ದೇಶಾದ್ಯಂತ ಕೊರೊನಾ 20 ಲಕ್ಷ ಗಡಿ ದಾಟುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20 ಲಕ್ಷ ಗಡಿ ದಾಟಿದ್ದು, ಮೋದಿ ಸರ್ಕಾರ ನಾಪತ್ತೆಯಾಗಿದೆ ಎಂದು ಟ್ವೀಟರ್ನಲ್ಲಿ ವ್ಯಂಗ್ಯವಾಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?