ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ದೇಶಾದ್ಯಂತ ಕೊರೊನಾ ಆರ್ಭಟ ಮುಂದುವರೆದಿದ್ದು ಮಂಗಳವಾರ ಮತ್ತೆ 60 ಸಾವಿರ ಕೊರೊನಾ ಸೋಂಕು ಹರಡಿದ್ದು ದೇಶದಲ್ಲಿ ಸೋಂಕಿತರ ಸಂಖ್ಯೆ 23 ಲಕ್ಷ ದಾಟಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಕಳೆದ 24 ಗಂಟೆಯಲ್ಲಿ 60,963 ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 23,29,639 ಏರಿಕೆಯಾಗಿದೆ.
ಒಂದೇ ದಿನ ದಾಖಲೆಯ 834 ಮಂದಿ ಸಾವನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ಗೆ ಬಲಿಯಾದವರ ಸಂಖ್ಯೆ 46,091ಕ್ಕೆ ಏರಿದೆ. ದೇಶದಲ್ಲಿ 6,43,948 ಸಕ್ರಿಯ ಪ್ರಕರಣಗಳಿವೆ. ಈ ವರೆಗೂ 16,39,600 ಮಂದಿ ಗುಣಮುಖರಾಗಿದ್ದಾರೆ.
ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಸಿ.ಎಂಗಳ ಜೊತೆಗಿನ ಸಂವಾದದ ವೇಳೆ ಬಿಹಾರ, ಉತ್ತರ ಪ್ರದೇಶ, ಪಂಜಾಬ್, ಆಂಧ್ರಪ್ರದೇಶ, ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳಿಂದ ಶೇ. 80ರಷ್ಟು ಕೋವಿಡ್ -19 ಸಕ್ರಿಯ ಪ್ರಕರಣಗಳಿವೆ ಎಂದು ಹೇಳಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?