Connect with us

Featured

ರಾಜ್ಯದಲ್ಲಿ ಕ್ರೂರಿ ಕೊರೊನ ಅಟ್ಟಹಾಸ: 101 ಬಲಿ, 6,670 ಮಂದಿಗೆ ಸೋಂಕು

ರೈಸಿಂಗ್ ಕನ್ನಡ :

ಬೆಂಗಳೂರು:

ರಾಜ್ಯದಲ್ಲಿ ಕ್ರೂರಿ ಕೊರೊನ ಅಟ್ಟಹಾಸ ಮೆರೆದಿದ್ದು  ಸಾವಿನಲ್ಲಿ ಶತಕ  ಬಾರಿಸಿದ್ರೆ, ಸೋಂಕಿನಲ್ಲಿ 6 ಸಾವಿರ ಗಡಿ ದಾಟಿ ಆತಂಕ ಹುಟ್ಟಿಸಿದೆ.

ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಶುಕ್ರವಾರ 101 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಬಲಿಯಾದವರ ಸಂಖ್ಯೆ 2,998ಕ್ಕೆ ಏರಿದೆ.

Advertisement

ಇನ್ನು ಸೋಂಕಿನಲ್ಲೂ ಕೊರೊನಾ ಭಯ ಹುಟ್ಟಿಸಿದ್ದು ಒಂದೆ ದಿನ ದಾಖಲೆಯ 6,670 ಹೊಸ ಕೇಸ್​ ಪತ್ತೆಯಾಗಿದೆ.ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,64,924ಕ್ಕೆ ಏರಿದೆ.ರಾಜ್ಯದಲ್ಲಿ 77,686 ಸಕ್ರಿಯ ಪ್ರಕಣಗಳಿವೆ.

ಶುಕ್ರವಾರ ಸೋಂಕಿನಿಂದ ಚೇತರಿಸಿಕೊಂಡು 3,951 ಮಂದಿ ಡಿಸ್ಚಾರ್ಜ್​ ಆಗಿದ್ದಾರೆ. ಇದರೊಂದಿಗೆ ಡಿಸ್ಚಾರ್ಜ್​ ಆದವರ ಸಂಖ್ಯೆ 84,232ಕ್ಕೆ ಏರಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ 2,147 ಮಂದಿ ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ನಗರದಲ್ಲಿ ಸೋಂಕಿತರ ಸಂಖ್ಯೆ 69,572ಕ್ಕೆ ಏರಿದೆ. ಶುಕ್ರವಾರ 22 ಮಂದಿ ಬಲಿಯಾಗಿದ್ದು ಬೆಂಗಳೂರಿನಲ್ಲಿ ಕೋವಿಡ್​ 19ಗೆ ಬಲಿಯಾದವರ ಸಂಖ್ಯೆ 1,200ಕ್ಕೆ ಎರಿದೆ.33,308 ಸಕ್ರಿಯ ಪ್ರಕರಣಗಳಿವೆ. 

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ