ರೈಸಿಂಗ್ ಕನ್ನಡ :
ಬೆಂಗಳೂರು :
ರಾಜ್ಯದಲ್ಲಿ ಬುಧವಾರ ಕೊರೊನಾ ತನ್ನ ರಣಕೇಕೆಯನ್ನ ಮುಂದುವರಿಸಿದೆ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 3,176 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಅದ್ರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೇ 1975 ಪ್ರಕರಣಗಳು ಪಾಸಿಟಿವ್ ಬಂದಿವೆ. ಇನ್ನೂ ಆಘಾತಕಾರಿ ಸಂಗತಿ ಅಂದ್ರೆ, ಬುಧವಾರ ಒಂದೇ ದಿನ ರಾಜ್ಯದಲ್ಲಿ 87 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲೇ 60 ಜನ ಕೊನೆಯುಸಿರೆಳೆದಿದ್ದಾರೆ.
ಇದೇ ವೇಳೆ ಮಾತನಾಡಿರುವ ಸಚಿವ ಡಾ.ಸುಧಾಕರ್, ರಾಜ್ಯದಲ್ಲಿ ಇಲ್ಲೀವರೆಗೂ 9 ಲಕ್ಷಕ್ಕೂ ಅಧಿಕ ಟೆಸ್ಟ್ ಆಗಿದೆ. ಇಂದು ಒಂದೇ ದಿನದಲ್ಲಿ 22,204 ಕೊರೊನಾ ತಪಾಸಣೆ ನಡೆದಿದೆ ಎಂದಿದ್ದಾರೆ.
ಸುಧಾಕರ್ ಹೇಳಿಕೆ
ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ನಾಮಪತ್ರ ಸಲ್ಲಿಕೆ
Bangalore Water Crisis | ಬೆಂಗಳೂರಿಗೆ ಬೇಕಿದೆ ಕುಡಿಯುವ ನೀರಿನ ಗ್ಯಾರೆಂಟಿ – ಅಶೋಕ್
ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!
3 ತಿಂಗಳ ಬಳಿಕ ರಾಜ್ಯದಲ್ಲಿ ಕೊರೋನಾ ಭಾರೀ ಏರಿಕೆ : ಇದೇನಾ 3ನೇ ಅಲೆ.?
ಹರಾಜಿಗೂ ಮುನ್ನ ಸ್ಟಾರ್ ಕನ್ನಡಿಗರನ್ನ ಕೈಬಿಡಲು ಮುಂದಾದ ಕಿಂಗ್ಸ್ ಇಲೆವೆನ್ ಪಂಜಾಬ್..?
ಸಂಪುಟ ವಿಸ್ತರಣೆ : ಸಿಎಂ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ : ಸಚಿವ ರಮೇಶ್ ಜಾರಕಿಹೊಳಿ