ರೈಸಿಂಗ್ ಕನ್ನಡ :
ತುಮಕೂರು :
ತುಮಕೂರಿನಲ್ಲಿ ಕೊರೊನಾ ಆರ್ಭಟ ಮತ್ತೆ ಜೋರಾಗಿದ್ದು ಮೂವರು ಮಂದಿಗೆ ಕೊರೊನಾಗೆ ಬಲಿಯಾಗಿದ್ದಾರೆ.
ಶುಕ್ರವಾರ ಸೋಂಕಿನಲ್ಲಿ ಶತಕ ಬಾರಿಸಿದ್ದು ಒಂದೇ ದಿನ ಜಿಲ್ಲೆಯಲ್ಲಿ 133 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದೆ.ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2411ಕ್ಕೆ ಏರಿಕೆಯಾಗಿದೆ.ತುಮಕೂರಿನಲ್ಲಿ ಒಟ್ಟು 972 ಸಕ್ರಿಯ ಪ್ರಕರಣಗಳಿವೆ.
ಶುಕ್ರವಾರ ಕ್ರೂರಿ ಏಟಿಗೆ ಮೂವರಿ ಬಲಿಯಾಗಿದ್ದಾರೆ. ತುಮಕೂರು ನಗರದ ಬಿಜಿಪಾಳ್ಯ ಬಡಾವಣೆಯ 65 ವರ್ಷದ ವೃದ್ಧ ಸಾವು.ತುಮಕೂರು ನಗರದ ಪಿ.ಎಚ್ ಕಾಲೋನಿಯ 60 ವರ್ಷದ ವೃದ್ಧೆ. ತುಮಕೂರು ಗ್ರಾಮಾಂತರದ ನಾಗವಲ್ಲಿಯ 78 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾರೆ.
ತಾಲ್ಲೂಕುವಾರು ಸೋಂಕಿತರ ಸಂಖ್ಯೆ
ಚಿಕ್ಕನಾಯಕನಹಳ್ಳಿ 4, ಗುಬ್ಬಿ 7,ಕೊರಟಗೆರೆ 15, ಕುಣಿಗಲ್ 13
ಮಧುಗಿರಿ 4, ಪಾವಗಡ 5, ಶಿರಾ5, ತಿಪಟೂರು 25
ತುಮಕೂರು 44, ತುರುವೇಕೆರೆ 11
ಹೆಮ್ಮಾರಿಯಿಂದ ಚೇತರಿಸಿಕೊಂಡ 104 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ.ಐಸಿಯುವಿನಲ್ಲಿ 8 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?