ರೈಸಿಂಗ್ ಕನ್ನಡ :
ಮಂಗಳೂರು :
ಉಳ್ಳಾಲದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಂಕಿತ ಪ್ರದೇಶದಲ್ಲಿ ರ್ಯಾಂಡಮ್ ಆಗಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಉಳ್ಳಾಲದಲ್ಲಿ ಸಾವನ್ನಪ್ಪಿದ ವೃದ್ಧೆ ಸೇರಿ ಇಬ್ಬರು ಪೊಲೀಸರು ಸಹಿತ ಐವರಿಗೆ ಕೊರೊನಾ ದೃಢಪಟ್ಟಿರುವ ಹಿನ್ನಲೆಯಲ್ಲಿ ಸೋಂಕಿತ ಪ್ರದೇಶದಲ್ಲಿ ರ್ಯಾಂಡಮ್ ಆಗಿ ಪರೀಕ್ಷೆ ನಡೆಸಲು ನಿರ್ಸ್ಥಧರಿಸಲಾಗಿದೆ.
ಸ್ಥಳೀಯ ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರ ಸಭೆಯಲ್ಲಿ ಮಂಗಳೂರು ಶಾಸಕ ಯು.ಟಿ.ಖಾದರ್ ಈ ರ್ಯಾಂಡಮ್ ಪರೀಕ್ಷೆ ನಿರ್ಧಾರ ಕೈಗೊಂಡಿದ್ದಾರೆ. ಉಳ್ಳಾಲದ ಅಜಾದ್ ನಗರ, ಕೋಡಿ, ಬಂಗೇರ ಲೇನ್, ಪೊಲೀಸ್ ಠಾಣೆ, ಸಹರಾ ಆಸ್ಪತ್ರೆ ವ್ಯಾಪ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು ಈ ಪ್ರದೇಶದಲ್ಲಿ ರ್ಯಾಂಡಮ್ ಆಗಿ ಪರೀಕ್ಷೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಹಾಗೆಯೇ ಉಳ್ಳಾಲದ ಮೀನುಗಾರರು, ರಿಕ್ಷಾ ಚಾಲಕರು ಮತ್ತು ಬೀದಿ ಬದಿ ವ್ಯಾಪಾರಸ್ಥರ ತಪಾಸಣೆ ನಡೆಸಲು ಕೂಡಾ ತೀರ್ಮಾನಿಸಲಾಗಿದೆ.
ಸೋಂಕು ಹೆಚ್ಚುತ್ತಿರುವ ಕಾರಣದಿಂದಾಗಿ ಉಳ್ಳಾಲದ ಹಲವು ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಸ್ಥಗಿತ ಮಾಡುವಂತೆ ಧಾರ್ಮಿಕ ಕೇಂದ್ರಗಳ ಮುಖಂಡರ ಸಭೆ ನಡೆಸಿ ಖಾದರ್ ಅವರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ ಸರಳ ವ್ಯಕ್ತಿತ್ವದ ಜನಪ್ರತಿನಿಧಿಯಾಗಿರುವ ಯು.ಟಿ ಖಾದರ್ ಕೊರೊನಾ ವಿಚಾರದಲ್ಲಿ ವಾರಿಯರ್ ಅಂತ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?