Connect with us

Featured

ಅನ್ಲಾಕ್ 3 ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ: ಆ.5ರಿಂದ ಜಿಮ್,ಯೋಗ ಕೇಂದ್ರ ಓಪನ್: ರಾತ್ರಿ ಸಂಚಾರಕ್ಕಿದ್ದ ನಿರ್ಬಂಧ ತೆರೆವು

ರೈಸಿಂಗ್ ಕನ್ನಡ :

ಬೆಂಗಳೂರು:

ಹೆಮ್ಮಾರಿ ಕೊರೊನ ನಿಯಂತ್ರಿಸಲು ದೇಶಾದ್ಯಂತ ವಿಧಿಸಲಾಗಿರುವ ಲಾಕ್​ಡೌನ್ ಸಡಿಲಿಕೆಯ

ಅನ್​ಲಾಕ್ 3 ಮಾರ್ಗಸೂಚಿಗಳನ್ನ ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದೆ.

Advertisement

ಆಗಸ್ಟ್  5ರಿಂದ ಅನ್​ಲಾಕ್ 3 ಆರಂಭವಾಗಲಿದ್ದು ಇನ್ನು ಮುಂದೆ ರಾತ್ರಿ ಪಾಳೆಯದಲ್ಲಿ ಕರ್ಫ್ಯೂ ಇರುವುದಿಲ್ಲ. ಜನರ ಸಂಚಾರಕ್ಕಿದ್ದ ನಿರ್ಬಂಧವನ್ನ ತೆರೆವುಗೊಳಿಸಲಾಗಿದೆ. ಆ.5ರಿಂದ ಯೋಗ ಕೇಂದ್ರಗಳು ಮತ್ತು ಜಿಮ್​ಗಳನ್ನ ತೆರೆಯಲು ಅನುಮತಿ ಸಿಗಲಿದೆ.

ಇದರ ಜೊತೆಗೆ ಆ.15ರಂದು ದೇಶದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳನ್ನ ಅಂತರ ಕಾಯ್ದುಕೊಂಡು ಆಚರಿಸಬಹುದಾಗಿದೆ. ಮಾಸ್ಕ್​ ಧರಿಸುವುದು ಮತ್ತು ಆರೋಗ್ಯ ಸಂಬಂಧ ನಿಯಮಗಳನ್ನ ಪಾಲಿಸಲೇಬೇಕೆಂದು ಗೃಹ ಸಚಿವಾಲಯ ಹೇಳಿದೆ.

ಆದರೆ ಶಾಲೆ, ಕಾಲೇಜು, ತರಬೇತಿ ಸಂಸ್ಥೆಗಳು ಆಗಸ್ಟ್ 31ರವರೆಗೆ ಮುಚ್ಚಲಾಗಿದೆ. ಸಾಮಾಜಿಕ, ರಾಜಕೀಯ,ಕ್ರೀಡೆ, ಮನರಂಜನೆ, ಶೈಕ್ಷಣಿಕ,ಸಾಂಸ್ಕೃತಿಕ ಧಾರ್ಮಿಕ ಸಮಾರಂಭಗಳಿಗೆ ನಿರ್ಬಂಧ ಮುಂದುವರೆಸಲಾಗಿದೆ.

ಸಿನಿಮಾ, ಮೆಟ್ರೊ ಮತ್ತು ಪಾರ್ಕ್, ಈಜುಕೊಳ , ರಂಗ ಮಂದಿರ ಬಾರ್​ ಹಾಗೂ ಅಡಿಟೋರಿಯಂಗಳಿಗೆ ನಿರ್ಬಂಧ ಮುಂದುವರೆಸಲಾಗಿದೆ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ