Connect with us

Featured

ಹಸಿದವರ ಪಾಲಿಗೆ ಇವರೇ ದೇವರು- ಕೊರೊನಾ ಸಂಕಷ್ಟಕ್ಕೆ ನೆರವಾಗುವ ಮಹಾನುಭಾವರು..!

ರೈಸಿಂಗ್​ ಕನ್ನಡ:

ಬೀದರ್​​:

Advertisement

ಕೈಯಲ್ಲಿದ್ದಾಗ ಸಹಾಯ ಮಾಡಬೇಕು. ಅದರಲ್ಲೂ ಅವಶ್ಯಕತೆ ಇರುವಾಗ ಸಹಾಯ ಮಾಡದೇ ಇದ್ದರೆ ಮನುಷ್ಯತ್ವಕ್ಕೆ ಬೆಲೆಯೇ ಇಲ್ಲ. ಕೊರೊನಾದಿಂದಾಗಿ ಸಾಕಷ್ಟು ಜನರ ಬದುಕು ಬೀದಿಪಾಲಾಗಿದೆ. ಒಂದು ಹೊತ್ತಿನ ಊಟಕ್ಕೂ ಪರದಾಟ ನಡೆಸಬೇಕಾದ ಸ್ಥಿತಿಗೆ ಬಂದು ತಲುಪಿದ್ದಾರೆ. ಹಸಿವಿನಿಂದ ಬಳಲಿದವರಿಗೆ ಊಟನ ನೀಡುವುದೇ ದೇವರ ಕೆಲಸ. ಬೀದರ್​ನಲ್ಲಿ ಹಸಿದ ಹೊಟ್ಟೆಗಳನ್ನು ತನ್ನ ಕೈಯಲ್ಲಾದಷ್ಟು ತುಂಬಿಸ್ತಾ ಇದ್ದಾರೆ ಸಮಾಜ ಸೇವಕರು.

ಕೊರೊನಾ ಲಾಕ್ ಡೌನ್​ನಿಂದಾಗಿ ಜನ ತೀರಾ ಸಂಕಷ್ಟಕ್ಕೆಒಳಗಾಗಿದ್ದಾರೆ. ದಿನಗೂಲಿ ನೌಕರ ಪರಿಸ್ಥಿತಿ ಹೇಳ ತಿರದ್ದಾಗಿದ್ದು ಅದರಲ್ಲೂ ಅಲೆಮಾರಿ ಜನಾಂಗದವರ ಬದುಕು ಮೂರಾಬಟ್ಟೆಯಾಗಿದೆ. ಅಲೆಮಾರಿ ಜನಾಂಗದ ಜನರಿಗೆ ಬಟ್ಟೆ ಹಾಗೂ ಇತರೆ ವಸ್ತುಗಳನ್ನ ನೀಡುವ ಮೂಲಕ ಸಮಾಜ ಸೇವಕರು ಎಲೆಮರೆಯಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ. ಬೀದರ್ ಜಿಲ್ಲೆಯ ಹಲವು ಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಲೆಮಾರಿ‌ ಜನಾಂಗದವರು ವಾಸವಾಗಿದ್ದಾರೆ. ಜಿಲ್ಲೆಯ ಕಮಠಾಣ ಗ್ರಾಮದಲ್ಲಿ ಸಮಾಜ ಸೇವಕರಾದ ಬಸವರಾಜ್ ಬುಳ್ಳಾರವರು ಹಾಗೂ ಅವರ ಸಂಘಟನೆ ಕಮಠಾಣ ಸೇರಿದಂತೆ ಹಲವು ಗ್ರಾಮದಲ್ಲಿ ಸುತ್ತಾಡಿ ಅಲೆಮಾರಿ ಸಮುದಾಯದ ಮಕ್ಕಳಿಗೆ ಬಟ್ಟೆ ವಿತರಣೆ ಮಾಡಿದರು. ಸಮಾಜ ಸೇವಕರಾದ ಶಂಕರ ಬಾವಗೆ,.ಲಕ್ಷ್ಮೀ ಬಾವಗೆ ಸೇರಿದಂತೆ ಹಲವರು ಅಲೆಮಾರಿ ಸಮುದಾಯದ ಜನರಿಗೆ ಆಸರೆಯಾಗಿದ್ದಾರೆ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ