ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ದೇಶದಲ್ಲಿ ಕೊರೊನಾ ಅಬ್ಬರ ಕಡಿಮೆಯಾಗಿದ್ದು ಕಳೆದ 24 ಗಂಟೆಯಲ್ಲಿ 83,347ಕ್ಕೆ ಏರಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ 56 ಲಕ್ಷ ದಾಟಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿ ಪ್ರಕಾರ ಮಂಗಳವಾರ 1,085 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 90,020ಕ್ಕೆ ಏರಿದೆ.
ದೇಶದಲ್ಲಿ 9,68,377 ಸಕ್ರಿಯ ಪ್ರಕರಣಗಳಿವೆ. ಈ 45,87,614 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸೆ.22ರವರೆಗೆ 6,62,79,462 ಸ್ಯಾಂಪಲ್ಗಳನ್ನ ಪರೀಕ್ಷಿಸಲಾಗಿದೆ.ಮಂಗಳವಾರ ದೇಶಾದ್ಯಂತ 9,53,683 ಸ್ಯಾಂಪಲ್ ತೆಗೆದುಕೊಳ್ಳಲಾಗಿದೆ.
ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದೆ. ಚೇತರಿಕೆ ಕಂಡಿವರ ಸಂಖ್ಯೆ ಶೇ,80.86ರಷ್ಟು ಏರಿಕೆಯಾಗಿದೆ. ಹೀಗಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ.9.68ಕ್ಕೆ ಇಳಿದಿದೆ.
ಅತಿ ಹೆಚ್ಚು ಸೋಂಕಿಗೆ ಗರಿಯಾಗಿರುವ ಮಹಾರಾಷ್ಟ್ರದಲ್ಲಿ 2,72,809 ಸಕ್ರಿಯ ಪ್ರಕರಣ 9,36,554 ಮಂದಿ ಡಿಸ್ಚಾರ್ಜ್ ಆಗಿದ್ದು ಸಾವಿನ ಸಂಖ್ಯೆ 33,407ಕ್ಕೆ ಏರಿದೆ
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?