ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ದೇಶದಲ್ಲಿ ಅಬ್ಬರಿಸುತ್ತಿರುವ ಹೆಮ್ಮಾರಿ ಕೊರೊನಾಗೆ ಕಳೆದ 7 ತಿಂಗಳಲ್ಲಿ ಒಟ್ಟು ಬಲಿಯಾದವರ ಸಂಖ್ಯೆ ಒಂದು ಲಕ್ಷ ದಾಟಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆದ ಮಾಡಿದ ವರದಿಯಲ್ಲಿ ಶುಕ್ರವಾರ ದೇಶಾದ್ಯಂತ 1,069 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಕಿಲ್ಲರ್ ಕೊರೊನಾಗೆ ದೇಶದಲ್ಲಿ ಒಟ್ಟು ಬಲಿಯಾದವರ 1,00,842ಕ್ಕೆ ಏರಿದೆ.
ಮೊದಲೆರಡು ಸ್ಥಾನದಲ್ಲಿರುವ ಅಮೇರಿಕಾ ಮತ್ತು ಬ್ರೇಜಿಲ್ ನಂತರ ಕೊರೊನಾಗೆ 1 ಲಕ್ಷಕ್ಕೂ ಹೆಚ್ಚು ಸಾವಿಗೀಡಾದ ಮೂರನೇ ರಾಷ್ಟ್ರ ಭಾರತ ಎಂಬ ಹಣೆಪಟ್ಟಿ ಪಡೆದಿದೆ.
ಕಳೆದ 24 ಗಂಟೆಯಲ್ಲಿ 79,476 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದೆ.ದೇಶದಲ್ಲಿ ಸೋಂಕಿತರ ಸಂಖ್ಯೆ 64,73,545ಕ್ಕೆ ಏರಿದೆ. 9,44,996 ಸಕ್ರಿಯ ಪ್ರಕರಣಗಳಿವೆ. ಈವರೆಗೂ 54,27,707 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ ಒಂದು ದಿನದಲ್ಲಿ 11,32,675 ಕೋವಿಡ್ ಪರೀಕ್ಷೆ, ಮತ್ತು ಇದುವರೆಗೂ 7.78 ಕೋಟಿ ಸ್ಯಾಂಪಲ್ಗಳನ್ನ ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ಹೇಳಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?