Featured
ಕೊರೊನಾ ಅಬ್ಬರ: 6 ಲಕ್ಷ ದಾಡಿದ ಕೊರೊನಾ ಕೇಸ್: 87 ಮಂದಿ ಬಲಿ
![](https://risingkannada.com/wp-content/uploads/2020/07/tumkuur-corona-3.jpeg)
ರೈಸಿಂಗ್ ಕನ್ನಡ:
ಬೆಂಗಳೂರು:
ಕಳೆದ ಕೆಲವು ದಿನಗಳಿಂದ ಕೊರೊನಾ ಅಬ್ಬರ ಹೆಚ್ಚಾದ ಪರಿಣಾಮ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6 ಲಕ್ಷ ಗಡಿ ದಾಟಿದೆ.
ಬುಧವಾರ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ 8,856 ಹೊಸ ಸೋಂಕಿತರು ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6,01,767ಕ್ಕೆ ಏರಿಕೆಯಾಗಿದೆ.
ಇನ್ನು ಕ್ರೂರಿ ಹೊಡೆತಕ್ಕೆ ಬುಧವಾರ ರಾಜ್ಯದಲ್ಲಿ 87 ಮಂದಿ ಸಾವನಪ್ಪಿದ್ದಾರೆ.ಇದರೊಂದಿಗೆ ಕೋವಿಡ್19ಗೆ ಬಲಿಯಾದವರ ಒಟ್ಟು ಸಂಖ್ಯೆ 8,864ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 1,07,616 ಸಕ್ರಿಯ ಪ್ರಕರಣಗಳಿವೆ.
ಕೊರೊನಾದಿಂದ ಚೇತರಿಸಿಕೊಂಡು ಬುಧವಾರ 8,890 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಈವರೆಗೂ 4,85,268 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಬುಧವರಾ ದಾಖಲೆಯ 4,226 ಹೊಸ ಕೊರೊನಾ ವೈರಾಣು ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಸೋಂಕಿತರ ಒಟ್ಟು ಸಂಖ್ಯೆ 2,32,663ಕ್ಕೆ ಏರಿದೆ.
ಕಳೆದ 24 ಗಂಟೆಯಲ್ಲಿ ನಗರದಲ್ಲಿ ಕೊರೊನಾಗೆ 24 ಮಂದಿ ಬಲಿಯಾಗಿದ್ದಾರೆ. ಒಟ್ಟು ಕೋವಿಡ್ಗೆ ಬಲಿಯಾದವರ ಸಂಖ್ಯೆ 2,936ಕ್ಕೆ ಏರಿದೆ. ಬೆಂಗಳೂರಿನಲ್ಲಿ ಒಟ್ಟು 47,145 ಸಕ್ರಿಯ ಪ್ರಕರಣಗಳಿವೆ. ಬುಧವಾರ 3,667 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಬಿಡುಗಡೆಯಾದವರ ಒಟ್ಟು ಸಂಖ್ಯೆ 1,82,581 ಮಮದಿ ಡಿಸ್ಚಾರ್ಜ್ ಆಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?