Featured
ತುಮಕೂರಿನಲ್ಲಿ ಕೊರೊನಾಗೆ ಮೂವರ ಬಲಿ: 153 ಹೊಸ ಕೇಸ್

ತುಮಕೂರು:
ರೈಸಿಂಗ್ ಕನ್ನಡ :
ತುಮಕೂರಿನಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು ಜಿಲ್ಲೆಯಲ್ಲಿ ಮೂವರು ಮಂದಿ ಸಾವನಪ್ಪಿದ್ದಾರೆ. ಜೊತಗೆ ದಾಖಲೆಯ 153 ಮಂದಿಗೆ ಸೋಂಕು ದೃಢಪಟ್ಟಿದೆ.
ಜಿಲ್ಲಾ ಆರೋಗ್ಯ ಬಿಡುಗಡೆ ಮಾಡಿರುವ ವರದಿಯಲ್ಲಿ ಜಿಲ್ಲೆಯಲ್ಲಿ ಮೂವರು ಮಂದಿ ಸಾವನಪ್ಪಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ ಸಾವಿಗೀಡಾದವರ ಸಂಖ್ಯೆ 86ಕ್ಕೆ ಏರಿಕೆಯಾಗಿದೆ.ಬುಧವಾರ 153 ಹೊಸ ಕೇಸ್ ಪತ್ತೆಯಾಗಿದೆ. ಈವರೆಗೂ ಜಿಲ್ಲೆಯಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ 3,003 ಕ್ಕೆ ಏರಿಕೆಯಾಗಿದೆ. ತುಮಕೂರಿನಲ್ಲಿ 1,031 ಸಕ್ರಿಯ ಪ್ರಕರಣಗಳಿವೆ.
ಬುಧವಾರ ಜಿಲ್ಲಾ ತಾಲ್ಲೂಕುವಾರು ಹೊಸ ಸೋಂಕಿತರ ಸಂಖ್ಯೆ
ತುಮಕೂರು 35, ಮಧುಗಿರಿ 4, ಚಿಕ್ಕನಾಯಕನಹಳ್ಳಿ 2, ತಿಪಟೂರು 18, ಗುಬ್ಬಿ 16, ಕೊರಟಗೆರೆ 16, ಕುಣಿಗಲ್ 14, ಪಾವಗಡ 23, ಶಿರಾ 15, ತುರುವೆಕೆರೆ 10 ಪ್ರಕರಣಗಳು ದಾಖಲಾಗಿದೆ.

ಒಟ್ಟು ಸೋಂಕಿತರ ಸಂಖ್ಯೆ 2,850 ಕ್ಕೆ ಏರಿಕೆಯಾಗಿದೆ.ಕೋವಿಡ್ ಆಸ್ಪತ್ರೆಯ ಐಸೊಲೇಷನ್ ನಲ್ಲಿ 18 ಮಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ ಆಸ್ಪತ್ರೆಯಿಂದ ಇಂದು 93 ಮಂದಿ ಬಿಡುಗಡೆಯಾಗಿದ್ದಾರೆ.ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 1,883ಕ್ಕೆ ಏರಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?