Featured
ಕೊರೊನಾ ಅಬ್ಬರ ಮುಂದುವರಿಕೆ:ಒಂದು ಲಕ್ಷ ದಾಟಿದ ಸಕ್ರಿಯ ಪ್ರಕರಣ:129 ಬಲಿ

ರೈಸಿಂಗ್ ಕನ್ನಡ:
ಬೆಂಗಳೂರು :
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲ್ಲೇ ಇದ್ದು ಇದೀಗ ಸಕ್ರಿಯ ಪ್ರಕರಣಗಳು 1 ಲಕ್ಷ ಗಡಿ ದಾಟಿದೆ. ಇನ್ನು ಸಾವಿನಲ್ಲೂ ಮರಣ ಮೃದಂಗ ಮುಂದುವರೆದಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಗುರುವಾರ ದಾಖಲೆಯ 9,217 ಹೊಸ ಕೊರೊನಾ ಸೋಂಕು ಪ್ರಕರಣ ಕಂಡು ಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 43,0947ಕ್ಕೆ ಏರಿದೆ.
ಇನ್ನು ಕೋವಿಡ್ಗೆ ಬಲಿಯಾಗುತ್ತಿರುವವರ ಏರುಗತ್ತಿಯಲ್ಲಿ ಸಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 129 ಮಂದಿ ಸಾವನಪ್ಪಿದ್ದಾರೆ.ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಬಲಿಯಾದವರ ಸಂಖ್ಯೆ 6,937ಕ್ಕೆ ಏರಿದೆ.ಸಕ್ರಿಯ ಪ್ರಕರಣಗಳು1,01,237ಕ್ಕೆ ಏರಿದೆ
ಜಾಹೀರಾತು
ಇನ್ನು ಬೆಂಗಳೂರಿನಲ್ಲಿ ಗುರುವಾರ ದಾಖಲೆಯ 3,161 ಹೊಸ ಕೇಸ್ ಪತ್ತೆಯಾಗಿದೆ.
ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1,60,205 ಏರಿಕೆಯಾಗಿದೆ.ನಗರದ 33 ಮಂದಿ ಕ್ರೂರಿ ಹೊಡೆತಕ್ಕೆ ಬಲಿಯಾಗಿದ್ದಾರೆ. ನಗರದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 2,340ಕ್ಕೆ ಏರಿದೆ. ಗುರುವಾರ 1,672ಕ್ಕೆ ಏರಿಕೆಯಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?