Connect with us

Featured

ಬಡವರ ಪಾಲಿಗೆ ಕರುಣಾಮಯಿ ಸೇವ್ ದಿ ಚೈಲ್ಡ್:ಹುಮನಾಬಾದ್​ನಲ್ಲಿ 100 ಮಂದಿ ಬಡವರಿಗೆ ಆಹಾರದ ಕಿಟ್

ರೈಸಿಂಗ್ ಕನ್ನಡ :

Puranik Aston
ಜಾಹೀರಾತು

ಬೀದರ್:

 ಬಡವರ ಪಾಲಿಗೆ ಕರುಣಾಮಯಿಯಾಯಿತು ಸೇವ್ ದಿ ಚೈಲ್ಡ್ ಸಂಘಟನೆ.ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೀದರ್ನ ಹುಮನಾಬಾದ್ ಪಟ್ಟಣದಲ್ಲಿ ಸುಮಾರು ನೂರಾರು ಜನ ನಿರ್ಗತಿಕರಿಗೆ ಸೇವ್ ದಿ ಚೈಲ್ಡ್  ಆಫ್‌ ಇಂಡಿಯಾ ಸಂಘಟನೆ ವತಿಯಿಂದ ಆಹಾರ ಧಾನ್ಯಗಳನ್ನ ವಿತರಿಸಲಾಯಿತು.

ಕಳೆದ ಮೂರು ನಾಲ್ಕು ತಿಂಗಳಿಂದ ಕೊರೊನ ಮಾಹಾಮಾರಿಗೆ ತತ್ತರಿಸಿದ ದಿನಗೂಲಿ ನೌಕರರು ಹಾಗೂ ನಿರ್ಗತಿಕರು ತುತ್ತು ಅನ್ನಕ್ಕಾಗಿ ಪರಿತಪಿಸುತ್ತಿದ್ದು, ಅಂಥವರ ಸಹಾಯಕ್ಕೆ ಈಗ ಸೇವ್ ದಿ ಚೈಲ್ಡ್ ಸಂಘಟನೆ ಮುಂದಾಗಿದೆ.ಹುಮನಾಬಾದ್ ಪಟ್ಟಣದಲ್ಲಿ ಸುಮಾರು 100 ಜನ ಅಸಹಾಯಕರಿಗೆ ಆಹಾರದ ಕಿಟ್ ವಿತರಿಸಲಾಯಿತು.

ಮಹಿಳೆಯರಿಗೆ ಆಹಾರದ ಕಿಟ್ ಜೊತೆಗೆ ಪ್ಯಾಡಗಳು ವಿತರಿಸಿದರು.

Puranik Full

ವಿಶಾಲರೆಡ್ಡಿ ಜಂಪಾ ಕೌನ್ಸಿಲರ್ ಸೇವ್ ದಿ ಚೈಲ್ಡ್  ಆಫ್‌ ಇಂಡಿಯಾ ಇವರ ನೇತೃತ್ವದಲ್ಲಿ, ರವಿ ಕಾಂಟಮ್ ಶೆಟ್ಟಿ ಫೌಂಡರ್, ಸುನಂದಾ ಸೂರ್ಯ ಡೈರೆಕ್ಟರ್ ಆಫ್ ಪರಿ & ಸೇವ್ ದಿ ಚೈಲ್ಡ್ ನ ನಿರ್ದೇಶಕರಾಗಿದ್ದು ದೇಶದ ಎಲ್ಲ ಕಡೆ ಅನೇಕ ಕಾರ್ಯಕ್ರಮ ಹಮ್ಮಿಕೊಂಡು ಸಮಾಜದ ಕೆಳವರ್ಗದ, ಅಸಹಾಯಕರ ಬಾಳಿಗೆ ಬೆಳಕಾಗುವ ಕೆಲಸಕ್ಕೆ ಮುಂದಾಗಿದ್ದಾರೆ..

ಕಾರ್ಯಕ್ರಮದಲ್ಲಿ ಸೇವ್ ದಿ ಚೈಲ್ಡ್ ಕಾರ್ಯಕರ್ತರು. ಪೋಲಕ್ಕಿ ಚಂಟಿ ,ಗುರುರಾಜ ಕಟ್ಟಿಮನಿ,ಸಮೀರ ಜಮಾದಾರ,ಪ್ರೀತಿ ಉಪ್ಪಳ್ಳಿ, ಸಿತಾರ, ಅಭಿಷೇಕ್, ಸೋಯಲ್ ಅಹ್ಮದ್ ಮುಂತಾದವರಿದ್ದರು.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ