Featured
ಮಂಗಳೂರಲ್ಲಿ ಕೊರೊನಾ ಮರಣ ಮೃದಂಗ- ಸಮುದಾಯಕ್ಕೆ ಹಬ್ಬುತ್ತಿರುವ ಅನುಮಾನ

ರೈಸಿಂಗ್ ಕನ್ನಡ:
ಮಂಗಳೂರು:
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೋನಾ ಮರಣ ಮೃದಂಗ ಬಾರಿಸಿದೆ. ಒಂದೇ ದಿನ ಜಿಲ್ಲೆಯಲ್ಲಿ ಮೂವರು ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ಸುಳ್ಯ ತಾಲೂಕಿನ ಕೆರೆಮೂಲೆ ನಿವಾಸಿ ವೃದ್ದೆ ಕೊರೊನಾಗೆ ಬಲಿಯಾಗಿದ್ದರು. ಮತ್ತೆರಡು ಪ್ರಕರಣಗಳಲ್ಲಿ ಇಬ್ಬರು ಸೇರಿ ಒಟ್ಟು ಮೂವರು ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 22ಕ್ಕೆ ಏರಿಕೆ ಆಗಿದೆ.
ವೈದ್ಯರ ನಿಯೋಜನೆಗೆ ಸೂಚನೆ
ಜಿಲ್ಲೆಯ ಕೋವಿಡ್ ಆಸ್ಪತ್ರೆಯ ವೈದ್ಯರುಗಳಿಗೂ ಕೊರೊನಾ ಸೋಂಕು ತಗಲಿರುವುದಿರುವುದರಿಂದ ಮಂಗಳೂರು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸಿಬ್ಬಂದಿ ಕೊರತೆ ಎದುರಾಗಿದೆ.
ಸಿಬ್ಬಂದಿ ಕೊರತೆ ಇರುವ ಹಿನ್ನೆಲೆಯಲ್ಲಿ ಖಾಸಗಿ ಆಯುರ್ವೇದ ಖಾಸಗಿ ಸಂಸ್ಥೆಗಳ ತಲಾ 5 ಮಂದಿ ವೈದ್ಯರುಗಳ ನಿಯೋಜಿಸಲು ಸೂಚಿಸಲಾಗಿದೆ.
ಈ ಬಗ್ಗೆ ದ.ಕ ಜಿಲ್ಲಾ ಆಯುಷ್ ಇಲಾಖೆಯಿಂದ ತಕ್ಷಣ ವೈದ್ಯರ ಮಾಹಿತಿ ನೀಡಲು ಆದೇಶಿಸಲಾಗಿದೆ. ಈ ಬಗ್ಗೆ ದ.ಕ ಜಿಲ್ಲೆಯ 13 ಆಯುರ್ವೇದ ಜಿಲ್ಲಾಡಳಿತ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!
3 ತಿಂಗಳ ಬಳಿಕ ರಾಜ್ಯದಲ್ಲಿ ಕೊರೋನಾ ಭಾರೀ ಏರಿಕೆ : ಇದೇನಾ 3ನೇ ಅಲೆ.?