Connect with us

Featured

ನವೆಂಬರ್16ಕ್ಕೆ ಶಬರಿಮಲೆ ಓಪನ್- ಕೊರೊನಾ ನೆಗಟಿವ್ ಸರ್ಟಿಫಿಕೇಟ್ ಇದ್ದವರಿಗೆ ದರ್ಶನ..!

ಕೊರೊನಾ ಭೀತಿಯಿಂದ ದೇವಸ್ಥಾನಗಳಲ್ಲಿ ಜನಜಂಗುಳಿ ನಿಷೇಧಿಸಲಾಗಿದೆ. ಆದ್ರೆ ಪವಿತ್ರ ಶಬರಿಮಲೆಯ ಯಾತ್ರೆ ಈ ಬಾರಿ ಸಮಸ್ಯೆ ಇಲ್ಲದೆ ನಡೆಯಲಿದೆ. ಕೇರಳದ ಶಬರಿಮಲೆ ದೇವಸ್ಥಾನ ನವೆಂಬರ್​16ರಂದು ಬಾಗಿಲು ತೆರೆಯಲಿದ್ದು, ದೇವರ ದರ್ಶನ ಮಾಡಬೇಕಾದರೆ ಕೊರೊನಾ ಪರೀಕ್ಷೆಯ ನೆಗಟಿವ್​ ವರದಿ ಅತ್ಯಗತ್ಯ ಎಂದು ದೇವಸ್ಥಾನದ ಆಡಳಿತ ಮಂಡಲಿ ತಿಳಿಸಿದೆ.

Puranik Aston

ನವೆಂಬರ್ 16 ರಿಂದ ಎರಡು ತಿಂಗಳು ಕಾಲ ವಾರ್ಷಿಕ ಪೂಜೆ ಹಿನ್ನೆಲೆ ದೇವಾಲಯದ ಬಾಗಿಲು ತೆರೆಯಲಾಗುತ್ತೆ. ಈ ಹಿನ್ನೆಲೆ ಭಕ್ತರಿಗೂ ದೇವಾಲಯ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುತ್ತೆ. ಆದರೆ ಈ ಬಾರಿ ದೇವರ ದರ್ಶನ ಅಥವಾ ದೇವಾಲಯ ಪ್ರವೇಶಕ್ಕೆ ಕೊರೊನಾ ನೆಗೆಟಿವ್‌ ಸರ್ಟಿಫಿಕೇಟ್‌ ಅಗತ್ಯ

  • ಕಡಕಂಪಳ್ಳಿ ಸುರೇಂದ್ರನ್‌, ಕೇರಳ ದೇವಸ್ವಂ ಸಚಿವ

ಶಬರಿಮಲೆ ದೇಗುಲದ ಒಳಗೆ ವರ್ಚುವಲ್​ ಕ್ಯೂ ವ್ಯವಸ್ಥೆ ಮಾಡಲಾಗುತ್ತದೆ. ಕೊರೊನಾ ಗೈಡ್​ಲೈನ್ಸ್​ ಪ್ರಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.  ಕೊರೊನಾ ಹಿನ್ನೆಯಲ್ಲಿ ಭಕ್ತರು ಕೊರೊನಾ ಟೆಸ್ಟ್​ ಮಾಡಿಸಿ,ಅದರ ನೆಗೆಟಿವ್​ ವರದಿಯಲ್ಲಿ ವೆಬ್​ಸೈಟ್​ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಸನ್ನಿದಾನದಲ್ಲಿ ಯಾವುದೇ ನೂಕು ನುಗ್ಗಲು ಇಲ್ಲದಂತೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಶಬರಿಮಲೆ ಆಡಳಿತ ಮಂಡಳಿ ತಿಳಿಸಿದೆ.

Advertisement
Puranik Full

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ