Connect with us

Featured

ವಿಜಯಪುರದಲ್ಲಿ ಹಾಡು ಹಗಲೇ ಕಳ್ಳರ ಕೈಚಳಕ : ಜಲನಗರದಲ್ಲಿ ಚಿನ್ನ,ಬೆಳ್ಳಿ ದೋಚಿ ಪರಾರಿ

ರೈಸಿಂಗ್ ಕನ್ನಡ :

ವಿಜಯಪುರ :

ಹಾಡು ಹಗಲೇ ಜನನಿಭೀಡ ಕಾಲೋನಿಯಲ್ಲಿನ ಮನೆಯಲ್ಲಿ ಕಣ್ಣು ಮುಚ್ಚಿ ತೆಗೆಯೋದ್ರೊಳಗಾಗಿ ಕಳ್ಳರು ತಮ್ಮ ಕೈಚಳಕ ತೋರಿಸಿ ಪರಾರಿಯಾಗಿದ್ದಾರೆ.

 ವಿಜಯಪುರ ನಗರದ ಜಲ ನಗರ ಪೊಲೀಸ್ ಠಾಣಾ ವ್ಯಾಪ್ತಿ ಲಕ್ಷ್ಮೀ ನಗರದಲ್ಲಿನ ಮನೆಯಲ್ಲಿ ಕಳ್ಳತನವಾಗಿದೆ. ಮಲ್ಲಿಕಾರ್ಜುನ ಪಾಟೀಲ್ ಎಂಬುವರರ ಮನೆಯಲ್ಲಿ ಕದೀಮರ ಚಿನ್ನ ಬೆಳ್ಳಿ ನಗದು ಕದ್ದು ಪರಾರಿಯಾಗಿದ್ದಾರೆ. ಮಲ್ಲಿಕಾರ್ಜುನ್ ಪಾಟೀಲ್ ಬೆಳಿಗ್ಗೆ ಎಂದಿನಂತೆ ತಮ್ಮ ಸ್ವಂತ ಅಂಗಡಿಗೆ ತೆರಳಿದ್ದಾರೆ. ಅವರ ಪತ್ನಿ ಅಶ್ವಿನಿ ಮಗುವಿನೊಂದಿಗೆ ಇದ್ದರು.

ಲಾಕರ್​ನಲ್ಲಿದ್ದ ಚಿನ್ನ,ಬೆಳ್ಳಿ ದೋಚಿದ ಕಳ್ಳರು

ಕೆಲಸದ ನೀಮಿತ ಬೀಗ ಹಾಕಿಕೊಂಡು ಪಕ್ಕದ ಮನೆಗೆ ತೆರೆಳಿದ್ದಾರೆ. 10 ರಿಂದ 20 ನಿಮಿಷದಲ್ಲಿಯೇ ವಾಪಸ್ ಮನೆಗೆ ಬಂದಿದ್ದಾಗ ಕಳ್ಳತನ ಆಗಿರೋದು ಬೆಳಕಿದೆ ಬಂದಿದೆ. ಮನೆಯಲ್ಲಿದ್ದ ಅಲ್ಮೇರಾ ಹಾಗೂ ವಾರ್ಡ್ ಬೋರ್ಡ್ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.‌

ಸುದ್ದಿ ತಿಳಿದ ಕೂಡಲೇ ಡಿವೈಎಸ್ಪಿ ಲಕ್ಷ್ಮೀ ನಾರಾಯಣ, ಜಲನಗರ ಪೊಲೀಸ್ ಠಾಣೆಯ ಪಿಎಸ್ಐ ರಾಯಗೊಂಡ ಜನಾರ ಹಾಗೂ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು. ಬೆರಳಚ್ಚು ಹಾಗೂ ಶ್ವಾನದಳ ತಂಡ ತಜ್ಞರು ಸ್ಥಳಕ್ಕೆ‌ ಭೇಟಿ ನೀಡಿದರು‌.‌

Advertisement

ಮನೆಯ ಹಿಂಬಾಗಿಲಿನ ಲಾಕ್ ಹಾಕದೇ ಕೇವಲ ಬೋಲ್ಟ್ ಹಾಕಿದ್ದಾರೆ. ಆ ಬೋಲ್ಟ್ ಸಹ ಪೂರ್ಣವಾಗಿ ಹಾಕಲಾಗದ ಸ್ಥಿತಿಯಲ್ಲಿರುವುದೇ ಖದೀಮರಿಗೆ ವರದಾನವಾಗಿದೆ. ಒಟ್ಟು 105 ಗ್ರಾಂ ಚಿನ್ನಾಭರಣ, 800 ಗ್ರಾಂ ಬೆಳ್ಳಿ 29,000 ನಗದು ಕಳ್ಳತನವಾಗಿದೆ.

ಕಳೆದ ಆಗಷ್ಟ್ 3ರಂದು ನಗರದ ಶಾಂತಿನಗರದಲ್ಲಿ ಪಿನಾಯಿಲ್ ಮಾರಾಟ ಮಾಡಲು ಓರ್ವ ಯುವತಿ ಆಗಮಿಸಿ ಫೆನಾಯಿಲ್ ಕೊಳ್ಳಿರಿ ಎಂದು ಫುಸಲಾಯಿಸಿ, ಪ್ರಜ್ಞೆ ತಪ್ಪಿಸಿ ಮನೆಯವರಿಗೆ ಸ್ಪ್ರೇ ಬಳಸಿ ಮೂರ್ಚೆಗೊಳಿಸಿ ಚಿನ್ನಾಭರಣ ನಗದು ದೋಚಿ ಪರಾರಿಯಾಗಿದ್ದಳು. ಇದಾದ 11 ದಿನಗಳ ಬಳಿಕ ಹಾಡು ಹಗಲೇ ಮನೆಗಳ್ಳತನವಾಗಿದ್ದು ಕದೀಮರ ಕೈಚಳಕಕ್ಕೆ ಸಾಕ್ಷಿಯಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ