Featured
ತುಮಕೂರಿನಲ್ಲಿ ಕಿಡಿಗೇಡಿಗಳಿಂದ ಹತ್ತಿ ಬೆಳೆ ನಾಶ : ಏಳು ಲಕ್ಷ ರೂಪಾಯಿ ನಷ್ಟ

ರೈಸಿಂಗ್ ಕನ್ನಡ :
ತುಮಕೂರು:
ರೈತರೊಬ್ಬರು ಕಷ್ಟಪಟ್ಟು ಬೆಳೆದ ಹತ್ತಿ ಬೆಳೆಯನ್ನು ನಾಶ ಪಡಿಸಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಸುಮಾರು 1.5 ಎಕರೆಯ ಹತ್ತಿ ಬೆಳೆಯನ್ನು ಕಿಡಿಗೇಡಿಗಳು ನಾಶಪಡಿಸಿದ್ದಾರೆ. ಮಧುಗಿರಿ ತಾಲ್ಲೂಕಿನ ಗಿರೇಗೌಡನಹಳ್ಳಿಯಲ್ಲಿ ಘಟನೆ ನಡೆದಿದೆ.
ರೈತ ದೇವರಾಜು ಎಂಬುವರ ಜಮೀನಿನಲ್ಲಿ ಬೆಳೆದಿದ್ದ ಹತ್ತಿ ಗಿಡಗಳನ್ನು ನಾಶ ಮಾಡಲಾಗಿದೆ. ಅಂದಾಜು ಏಳು ಲಕ್ಷ ರೂಪಾಯಿ ಮೌಲ್ಯದ ಹತ್ತಿ ಬೆಳೆ ನಾಶವಾಗಿದೆ ಎನ್ನಲಾಗಿದೆ. ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?