Connect with us

Featured

ರಾಶಿ ಭವಿಷ್ಯ ಶನಿವಾರ| ಆಗಸ್ಟ್​1, 2020

ಶ್ರೀ ಗಜೇಂದ್ರ ಜೋಷಿ, ಜಾತಕ ವಿಮರ್ಷಕರು ಮತ್ತು ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಆರಾಧಕರು

ಸಂಪರ್ಕಿಸಿ: 95381752775

ಫಲ 1/08/2020, ಶನಿವಾರ

Advertisement

ಮೇಷ:

ಜ್ವರಾದಿ ಶೀತ ಬಾಧೆಗಳು ಪ್ರಾಯದವರನ್ನು ಕಂಗೆಡಿಸಲಿದೆ. ಅಧಿಕಾರಿ ವರ್ಗದವರಿಗೆ ಉದ್ಯೋಗದಲ್ಲಿ ಭಡ್ತಿ ತಡೆಹಿಡಿದಿತು. ದೇಹಾರೋಗ್ಯದಲ್ಲಿ ಕೊಂಚ ಏರುಪೇರಾಗಿದೆ. ಸಂತಾನ ಯೋಗವಿದೆ.

ವೃಷಭ:

Advertisement

ಉನ್ನತ ವ್ಯಾಸಂಗಕ್ಕಾಗಿ ಧನ ವಿನಿಯೋಗವಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಿದೆ. ಗೃಹ ಸಲಕರಣೆಗಳು ಮನೆಯನ್ನು ಅಲಂಕರಿಸಲಿ. ಆದಾಯವು ಉತ್ತಮವಿದ್ದರೂ ಕೌಟುಂಬಿಕ ಖರ್ಚು ವೆಚ್ಚ ಹೆಚ್ಚಲಿದೆ.

ಮಿಥುನ: 

Advertisement

ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಖರ್ಚು ವೆಚ್ಚ ತಂದೀತು. ಶುಭಕಾರ್ಯಗಳಿಗೆ ಅಡೆ ತಡೆಗಳು ಬಂದಾವು. ಚಿಂತೆಯನ್ನು ದೂರ ಮಾಡಲು ವ್ಯಸನದ ದಾಸರಾಗದಿರಿ ಜೋಕೆ. ಮಹಾತ್ಕಾರ್ಯ ಸಾಧನೆಗೆ ಧನಹಾನಿಯಾದೀತು.

ಕಟಕ ಕಟಕ:

ಪರದೇಶದ ಕಾರ್ಯಗಳಿಗಾಗಿ ನಿರುದ್ಯೋಗಿಗಳಿಗೆ ಕರೆ ಬರಲಿದೆ.ಆರೋಗ್ಯವು ಹದಗೆಟ್ಟು ಸಮಸ್ಯೆ ತಂದೀತು. ದುಡುಕು ವರ್ತನೆಯಿಂದ ಕಾರ್ಯಹಾನೀಯಾದೀತು. ನಾಯಾಲಯದ ಕೆಲಸ ಕಾರ್ಯಗಳು ನಿಮ್ಮ ಪರವಾಗಲಿದೆ.

Advertisement

ಸಿಂಹ:

ವ್ಯಾಪಾರ ವ್ಯವಹಾರಗಳು ಲಾಭಕರವಾಗಲಿದೆ. ಆರೋಗ್ಯದ ಬಗ್ಗೆ ಸದಾ ಎಚ್ಚರಿಕೆ ಅಗತ್ಯವಿದೆ. ಜೀರ್ಣಕ್ರಿಯೆಯಲ್ಲಿ ಉಷ್ಣವಾಯು ದೋಷವು ಬಾಧೆ ಕೊಡಲಿದೆ. ಅವಶ್ಯಕ ಕಾರ್ಯವು ಅಡೆತಡೆಯಿಂದ ನಡೆಯಲಿದೆ.

Advertisement

ಕನ್ಯಾ :

ಹಿರಿಯರಿಗೆ ಆಪತ್ತು ಕಾಣಿಸಲಿದೆ. ಹಣಕ್ಕಾಗಿ ಅಲೆದಾಟವು ನಿಷ್ಪಲವೆನಿಸಲಿದೆ. ಗೌಪ್ಯ ವಿಚಾರವು ಬಹಿರಂಗವಾಗಿ ರಾದ್ಧಾಂತವಾದೀತು. ವಿವಾಹಿತರಿಗೆ ಸಂತತಿ ಕ್ಷೇಶ ಕಾಣಿಸಲಿದೆ. ಸರಕಾರಿ ಇಲಾಖೆಯಲ್ಲಿ ಅಪಜಯ.

ತುಲಾ :

Advertisement

ಮಕ್ಕಳ ವಿದ್ಯಾಪ್ರಗತಿಯಿಂದ ಮನಸ್ಸು ಕೊಂಚ ಹಗುರವೆನ್ನಿಸಲಿದೆ. ಕೃಷಿ ಕಾರ್ಯಗಳು ಪ್ರಕೃತಿ ಮುನಿಸಿನಿಂದಾಗಿ ವಿಳಂಬವಾದೀತು. ವೈದ್ಯಕೀಯ ವೃತ್ತಿ ನಿರತರಿಗೆ ಈ ಮಾಸವು ಉತಮ ಫಲ ನೀಡಲಾರದು.

ವೃಶ್ಚಿಕ :

ನಿರುದ್ಯೋಗಿಗಳಿಗೆ ಸ್ಥಾನ ಪಲ್ಲಟ ಯೋಗವಿದೆ. ಸಾಂಸಾರಿಕವಾಗಿ ಹೊಂದಾಣಿಕೆಯೇ ಜೀವನವೆನ್ನಿಸಲಿದೆ. ಬಂಧು ಸಮಾಗಮ ಮಗಳ ವಿವಾಹದ ಸಮಾಲೋಚನೆ ನಡೆಯಲಿದೆ. ಶುಭವಾರ್ತೆ ಸಿಗಲಿದೆ.

ಧನಸ್ಸು:

Advertisement

ನಿರುದ್ಯೋಗಿಗಳಿಗೆ ಉದ್ಯೋಗ ಸಮಸ್ಯೆ ನಿವಾರಣೆಯಾಗಲಿದೆ. ಕಚೇರಿಯಲ್ಲಿ ಯಾರದ್ದೋ ತಪ್ಪಿಗೆ ದಂಡ ತೆರುವ ಪ್ರಸಂಗ ಬಢ್ತಿಯನ್ನ ತೆಡಹಿಡಿಯಲಿದೆ. ಭೂ ಸಂಬಂಧಿ ವ್ಯವಹಾರ ಫಲ ನೀಡಲಿದೆ.

ಮಕರ:

ಬಂಡವಾಳದಲ್ಲಿ ಹಣ ನಷ್ಟವಾದೀತು. ದಂಪತಿಗಳಲ್ಲಿ ವಿರಸ ತೋರಿ ಬರಲಿದೆ. ನವವಿವಾಹಿತರಿಗೆ ಸಂತಾನ ಭಾಗ್ಯದ ಸಾಧ್ಯತೆ ಇದೆ. ಭೂ ವ್ಯವಹಾರದಲ್ಲಿ ವಂಚನೆ ತೋರಿ ಬಂದೀತು. ಪ್ರವಾಸ ಯೋಗವಿದೆ.

Advertisement

ಕುಂಭ:

ಶತ್ರುಗಳ ಬಾಧೆಯಿಂದ ಕಾರ್ಯಭಂಗವಾದೀತು. ಶುಭ ಕಾರ್ಯಗಳಿಗೆ ತಡೆ ತಂದೀತು. ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯವಿದೆ. ಹಿರಿಯರು ಪುಣ್ಯಕ್ಷೇತ್ರ ದರ್ಶನ ಮಾಡಲಿದ್ದಾರೆ. ವಾಹನ ಚಾಲನೆಯಲ್ಲಿ ಜಾಗೃತೆ.

Advertisement

ಮೀನ:

ಹಳೇ ಬಾಕಿ ವಸೂಲಾಗಲಿದೆ. ಕಚೇರಿಯಲ್ಲಿ ಕೆಲಸದ ಒತ್ತಡವಿದೆ. ದೂರ ಪ್ರಯಾಣದ ಆಯಾಸದಿಂದ ಸಮಸ್ಯೆ ಕಾಣಬಹುದು. ನ್ಯಾಯಾಲಯದ ಕೆಲಸಗಳು ನಿಮ್ಮ ಪಾಲಿಗೆ ಸುಲಭವಾಗಲಿದೆ.

Advertisement

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ