Connect with us

Featured

ರಾಶಿ ಭವಿಷ್ಯ|ಗುರುವಾರ| ಜುಲೈ16, 2020

Advertisement

ನಿತ್ಯ ರಾಶಿ ಫಲ 16/07/2020, ಗುರುವಾರ

ಮೇಷ:

Advertisement

ಯಾರನ್ನೂ ಹೆಚ್ಚು ನಂಬಬೇಡಿ, ಪರಿಶ್ರಮಕ್ಕೆ ತಕ್ಕ ಫಲ, ಮನಸ್ಸಿನಲ್ಲಿ ಭಯ ಭೀತಿ, ಪ್ರಿಯ ಜನರ ಭೇಟಿ, ಚಿನ್ನಾಭರಣ ಪ್ರಾಪ್ತಿ, ಗೌರವ-ಕೀರ್ತಿ ಲಾಭ.

ವೃಷಭ:

ಅಧಿಕಾರ ಪ್ರಾಪ್ತಿ, ಕೈ ಹಾಕಿದ ಕೆಲಸಗಳಲ್ಲಿ ಪ್ರಗತಿ, ಮಾನಸಿಕ ನೆಮ್ಮದಿ, ಪಿತ್ರಾರ್ಜಿತ ಆಸ್ತಿ ಪ್ರಾಪ್ತಿ, ದೂರ ಪ್ರಯಾಣಕ್ಕೆ ಮನಸ್ಸು.

Advertisement

ಮಿಥುನ: 

ದೇವತಾ ಕಾರ್ಯಗಳಲ್ಲಿ ಒಲವು, ಪತ್ನಿಯಿಂದ ಬುದ್ಧಿಮಾತು, ಶತ್ರುಗಳ ನಾಶ, ಕುತಂತ್ರದಿಂದ ಹಣ ಸಂಪಾದನೆ, ವೃಥಾ ತಿರುಗಾಟ, ಕೆಲಸ ಕಾರ್ಯಗಳಲ್ಲಿ ಪರಿಶ್ರಮ.

Advertisement

ಕಟಕ ಕಟಕ:

ಸ್ತ್ರೀ ಸಮಾನ ವ್ಯಕ್ತಿಯಿಂದ ಶುಭ, ಶೀತ ಸಂಬಂಧಿತ ರೋಗ, ಮಾತಿನಲ್ಲಿ ಹಿಡಿತ ಅಗತ್ಯ, ಇಲ್ಲ ಸಲ್ಲದ ಅಪವಾದ, ಗೌರವಕ್ಕೆ ಧಕ್ಕೆ ಸಾಧ್ಯತೆ, ಇಷ್ಟಾಥ ಸಿದ್ಧಿಗಾಗಿ ಪರಿಶ್ರಮ.

ಸಿಂಹ:

Advertisement

ವ್ಯಾಪಾರ ವ್ಯವಹಾರ ಮೇಲೆ ಕೆಟ್ಟದೃಷ್ಟಿ, ಶರೀರದಲ್ಲಿ ನೋವು, ಪಾಪದ ಕೆಲಸಕ್ಕೆ ಮನಸ್ಸು, ಮಾನಸಿಕ ಒತ್ತಡ, ಆತುರ ಸ್ವಭಾವದಿಂದ ನಷ್ಟ ಸಾಧ್ಯತೆ.

ಕನ್ಯಾ :

ಸಮಾಜದಲ್ಲಿ ಉತ್ತಮ ಗೌರವ, ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ, ವಿದ್ಯಾರ್ಥಿಗಳಿಗೆ ಮುನ್ನಡೆ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಹಣಕಾಸು ಪರಿಸ್ಥಿತಿ ಚೇತರಿಕೆ.

Advertisement

ತುಲಾ :

ಮನಸ್ಸಿನಲ್ಲಿ ಭಯ, ಆತಂಕ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ಸರಿ ತಪ್ಪುಗಳ ಬಗ್ಗೆ ಚಿಂತನೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ, ಈ ದಿನ ಎಚ್ಚರಿಕೆಯ ನಡೆ ಅಗತ್ಯ.

ವೃಶ್ಚಿಕ :

Advertisement

ಇತರರ ಮಾತಿಗೆ ಮರುಳಾಗಬೇಡಿ, ಆತ್ಮೀಯರು-ಬಂಧುಗಳಿಂದ ಎಚ್ಚರಿಕೆ, ಅಧಿಕವಾದ ಖರ್ಚು, ಶತ್ರುಗಳ ಧ್ವಂಸ, ನೆರೆಹೊರೆಯವರಿಂದ ಕುತಂತ್ರ, ಆಸ್ತಿ ವಿಚಾರಗಳಲ್ಲಿ ಕಲಹ.

ಧನಸ್ಸು:

ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಪರಿಶ್ರಮಕ್ಕೆ ತಕ್ಕ ಫಲ, ಹಣಕಾಸು ಲಾಭ, ಉದ್ಯೋಗದಲ್ಲಿ ಕಿರಿಕಿರಿ, ಮಹಿಳೆಯರಿಗೆ ತೊಂದರೆ, ವಿಪರೀತ ಯೋಚನೆಯ ದಿನ.

Advertisement

ಮಕರ:

ಬೇಡವಾದ ವಿಚಾರಗಳಲ್ಲಿ ಆಸಕ್ತಿ, ಅನಾವಶ್ಯಕ ವಸ್ತುಗಳ ಖರೀದಿ, ಭೂ ವ್ಯವಹಾರದಲ್ಲಿ ಲಾಭ, ಭವಿಷ್ಯದ ಆಲೋಚನೆ, ಋಣ ವಿಮೋಚನೆ.

Advertisement

ಕುಂಭ:

ರಫ್ತು ವ್ಯವಹಾರಸ್ಥರಿಗೆ ಲಾಭ, ಬಿಡುವಿಲ್ಲದ ಕೆಲಸ ಕಾರ್ಯಗಳು, ವಿಪರೀತ ಒತ್ತಡ, ರಾಜಕಾರಣಿಗಳಿಗೆ ಯಶಸ್ಸು, ಕಾರ್ಯದಲ್ಲಿ ನಿರ್ವಿಘ್ನ.

Advertisement

ಮೀನ:

ಮೇಲಾಧಿಕಾರಿಗಳಿಂದ ಪ್ರಶಂಸೆ, ವಿಪರೀತ ಕೆಲಸ, ವಿಶ್ರಾಂತಿ ಪಡೆಯುವಿರಿ, ಆರೋಗ್ಯದಲ್ಲಿ ಏರುಪೇರು, ವೈರಿಗಳಿಂದ ದೂರವಿರಿ, ಇಷ್ಟಾರ್ಥ ಸಿದ್ಧಿ.

Advertisement

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ