Connect with us

Featured

ರಾಶಿ ಭವಿಷ್ಯ ಗುರುವಾರ| ಜುಲೈ30, 2020

ಫಲ 30/07/2020, ಗುರುವಾರ

Advertisement

ಮೇಷ:

ವಾಹನ ಯೋಗ, ವಸ್ತ್ರಾಭರಣ ಪ್ರಾಪ್ತಿ, ಐಶ್ವರ್ಯ ವೃದ್ಧಿ, ಸರ್ಕಾರಿ ಕಾರ್ಯಗಳಲ್ಲಿ ಪ್ರಗತಿ, ಪರಸ್ಥಳ ವಾಸ

Advertisement

ವೃಷಭ:

ಅಧಿಕ ತಿರುಗಾಟ, ಆದಾಯಕ್ಕಿಂತ ಖರ್ಚು ಹೆಚ್ಚು, ಶತ್ರುಗಳ ಬಾಧೆ, ಕೋರ್ಟ್ ಕೇಸ್‍ಗಳಲ್ಲಿ ವಿಘ್ನ.

Advertisement

ಮಿಥುನ: 

ಎಲ್ಲರ ಮನಸ್ಸು ಗೆಲ್ಲುವಿರಿ, ಹೊಗಳಿಗೆ ಮಾತಿಗೆ ಕರಗುವಿರಿ, ಪರಿಶ್ರಮಕ್ಕೆ ತಕ್ಕ ಫಲ, ಈ ದಿನ ಶುಭ ಫಲ ಯೋಗ.

ಕಟಕ ಕಟಕ:

ದೇವತಾ ಕಾರ್ಯಗಳಲ್ಲಿ ಭಾಗಿ, ಭೂ ಲಾಭ, ಉದ್ಯೋಗದಲ್ಲಿ ಬಡ್ತಿ, ಆತ್ಮೀಯರೊಂದಿಗೆ ಸಂತಸ, ಕೆಲಸ ಕಾರ್ಯಗಳಲ್ಲಿ ಮುನ್ನಡೆ.

Advertisement

ಸಿಂಹ:

ಕುಟುಂಬದಲ್ಲಿ ನೆಮ್ಮದಿ, ಮಾಡುವ ಕೆಲಸದಲ್ಲಿ ಅಡೆತಡೆ, ಉದ್ಯೋಗದಲ್ಲಿ ಬಡ್ತಿ, ಆಹಾರ ಸೇವನೆಯಲ್ಲಿ ಎಚ್ಚರ, ಆರೋಗ್ಯದಲ್ಲಿ ಏರುಪೇರು.

Advertisement

ಕನ್ಯಾ :

ಅಮೂಲ್ಯ ವಸ್ತುಗಳ ಖರೀದಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಧಿಕಾರಿಗಳಿಂದ ತೊಂದರೆ, ಅಪಘಾತವಾಗುವ ಸಾಧ್ಯತೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ.

Advertisement

ತುಲಾ :

ವ್ಯವಹಾರದಲ್ಲಿ ನಂಬಿಕೆ ದ್ರೋಹ, ದಾನ ಧರ್ಮದಲ್ಲಿ ಆಸಕ್ತಿ, ಆಲಸ್ಯ ಮನೋಭಾವ, ನೀಚ ಜನರಿಂದ ದೂರವಿರಿ.

ವೃಶ್ಚಿಕ :

ಹೊಗಳಿಗೆ ಮಾತಿಗೆ ಬಗ್ಗುವಿರಿ, ಕಾರ್ಯ ಕ್ಷೇತ್ರದಲ್ಲಿ ಉತ್ತಮ, ಬಾಂಧವ್ಯ ವೃದ್ಧಿ, ಬಾಕಿ ಹಣ ಕೈ ಸೇರುವುದು.

Advertisement

ಧನಸ್ಸು:

ಅಲ್ಪ ಆದಾಯ, ಅಧಿಕವಾದ ಖರ್ಚು, ಮಾನಸಿಕ ಚಿಂತೆ, ಆಕಸ್ಮಿಕ ಧನ ಲಾಭ, ಪರಸ್ಥಳ ವಾಸ.

Advertisement

ಮಕರ:

ದಾಂಪತ್ಯದಲ್ಲಿ ವಿರಸ, ಸ್ತ್ರೀ ವಿಚಾರದಲ್ಲಿ ಅಪವಾದ, ಹಿರಿಯರ ಮಾತಿಗೆ ಗೌರವ ಕೊಡಿ, ಈ ದಿನ ಮಿಶ್ರ ಫಲ ಯೋಗ.

ಕುಂಭ:

Advertisement

ಸಾಮಾಜಿಕ ಕಾರ್ಯಗಳಲ್ಲಿ ಭಾಗಿ, ಮಕ್ಕಳ ಭಾವನೆಗಳಿಗೆ ಮನ್ನಣೆ, ಸ್ಥಿರಾಸ್ತಿ ಖರೀದಿಗೆ ಚಿಂತನೆ, ಆರೋಗ್ಯದಲ್ಲಿ ವ್ಯತ್ಯಾಸ.

ಮೀನ:

ಸಮಾಧಾನದಿಂದ ವರ್ತಿಸಿ, ಶ್ರಮಕ್ಕೆ ತಕ್ಕ ಫಲ, ರಾಜಕೀಯ ವ್ಯಕ್ತಿಗಳಿಗೆ ತೊಂದರೆ, ಅಪರಿಚಿತರಿಂದ ಸಂಕಷ್ಟಕ್ಕೆ ಸಿಲುಕುವಿರಿ.

Advertisement

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ